ಬಳಿಕ ನೀರು ಹಾಯಿಸಿ ಬೆಂಕಿಯನ್ನು ತಹಬಂದಿಗೆ ತರುವ ವೇಳೆಗೆ ಬಣ್ಣದ ಡಬ್ಬ, ಇತರ ಸಾಮಾಗ್ರಿಗಳು ಸುಟ್ಟು ಕರಕಲಾಗಿದ್ದವು. ಅಗ್ನಿ ಅನಾಹುತಕ್ಕೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಶಾಸಕ ಎ.ಎಸ್.ಪೊನ್ನಣ್ಣ, ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಮೋದ್ ಗಣಪತಿ, ಉಪಾಧ್ಯಕ್ಷೆ ಮಂಜುಳಾ ಭೇಟಿ ನೀಡಿ ಪರಿಶೀಲಿಸಿದರು. ಅಗ್ನಿ ಅನಾಹುತಕ್ಕ ಕಾರಣ ತಿಳಿದು ಪರಿಹಾರ ನೀಡಲಾಗುವುದು ಎಂದು ಹೇಳಿದರು.