ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಿಕೇರಿ: ನೀರಿನ ಹೊಂಡದಲ್ಲಿ ಬಿದ್ದ ಶ್ವಾನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಇಳಿಯಬೇಕಿದ್ದ ಹೆಲಿಪ್ಯಾಡ್ ನಲ್ಲಿ ಘಟನೆ
Published 25 ಜನವರಿ 2024, 6:57 IST
Last Updated 25 ಜನವರಿ 2024, 6:57 IST
ಅಕ್ಷರ ಗಾತ್ರ

ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಅಂಬಟ್ಟಿಯ ಗಾಲ್ಫ್ ಮೈದಾನದ ಹೆಲಿಪ್ಯಾಡ್ ನಲ್ಲಿ ಅಗ್ನಿಶಾಮಕ ಪಡೆಯ ಸಿಬ್ಬಂದಿ ನೀರಿನ ಹೊಂಡವೊಂದರಲ್ಲಿ ಮುಳುಗುತ್ತಿದ್ದ ನಾಯಿಯನ್ನು ರಕ್ಷಿಸಿದರು‌.

ನೀರಿನ ಹೊಂಡದಲ್ಲಿ ಬಿದ್ದ ಶ್ವಾನ ರಕ್ಷಣೆ

ನೀರಿನ ಹೊಂಡದಲ್ಲಿ ಬಿದ್ದ ಶ್ವಾನ ರಕ್ಷಣೆ

 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲ್ಲಿಗೆ ಬರಲಿರುವುದರಿಂದ ಅಗ್ನಿಶಾಮಕ ಪಡೆಯ ಸಿಬ್ಬಂದಿಯನ್ನು ಇಲ್ಲಿ ನಿಯೋಜಿಸಲಾಗಿತ್ತು. ಈ ವೇಳೆ ಗಾಲ್ಫ್ ಮೈದಾನದ ಹೊಂಡದಲ್ಲಿ ನಾಯಿಯೊಂದು ಬಿದ್ದು ಹೊರ ಬರಲು ಪರದಾಡುತ್ತಿತ್ತು. ಈ ವೇಳೆ ಅಗ್ನಿಶಾಮಕ ಪಡೆಯ ಸಿಬ್ಬಂದಿ ರಕ್ಷಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT