ಮೈಸೂರಿನಿಂದ ಕುಶಾಲನಗರ ಮಾರ್ಗವಾಗಿ ಮಡಿಕೇರಿಗೆ ಹಾದು ಹೋಗಿರುವ 11ಕೆ.ವಿ ವಿದ್ಯುತ್ ತಂತಿ ತುಂಡಾಗಿ ನೆಲಕ್ಕೆ ಬಿದ್ದಿದೆ. ಇದರಿಂದ ಹೆದ್ದಾರಿ ಬದಿ ಗದ್ದೆ, ಕುರುಚಲು ಕಾಡಿಗೆ ಬೆಂಕಿ ಹೊತ್ತಿಕೊಂಡಿದೆ. ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ಸದಸ್ಯ ಮಾವಾಜಿ ರಕ್ಷಿತ್ ಸಮಯ ಪ್ರಜ್ಞೆಯಿಂದ ಹೆಚ್ಚಿನ ಅನಾಹುತ ತಪ್ಪಿದೆ.