ಅಪಘಾತ, ಹೃದಯಾಘಾತ, ಪ್ರಕೃತಿ ವಿಕೋಪ, ಪ್ರಾಣಿ, ಸರೀಸೃಪದಿಂದ ಉಂಟಾಗುವ ನೈಸರ್ಗಿಕ ವಿಕೋಪದಂತಹ ಸಂದರ್ಭದಲ್ಲಿ ಪ್ರಥಮ ಚಿಕಿತ್ಸಾ ಮಾದರಿಗಳ ಕುರಿತು ಉದಾಹರಣೆ ಸಹಿತ ಎರಡು ಹಂತದ ಪ್ರಾಯೋಗಿಕ ತರಗತಿಗಳನ್ನು ನಡೆಸಿಕೊಟ್ಟರು. ಇದನ್ನು ಕಂಡ ನೂರಾರು ವಿದ್ಯಾರ್ಥಿಗಳು ಕಾರ್ಯಾಗಾರ ಹೊಸ ವಿಚಾರಗಳನ್ನು ಕಲಿಸಿಕೊಟ್ಟಿತು ಎಂದು ಪ್ರತಿಕ್ರಿಯಿಸಿದರು.