ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಕೆಆರ್‌ಟಿಸಿ ಪ್ರಧಾನ ಕಚೇರಿಯಲ್ಲಿ ಧ್ವಜಾರೋಹಣ

Last Updated 17 ಸೆಪ್ಟೆಂಬರ್ 2022, 15:58 IST
ಅಕ್ಷರ ಗಾತ್ರ

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ನಗರದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಪ್ರಧಾನ ಕಚೇರಿಯಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ನಂತರ ಬೀದರ್ ಜಿಲ್ಲೆಯ ಭಾಲ್ಕಿ ವ್ಯಾಪ್ತಿಯ ಪ್ರಯಾಣಿಕರೊಬ್ಬರು ನಿಗಮದ ಬಸ್ಸಿನಲ್ಲಿ ಬಿಟ್ಟು ಹೋದಂತಹ ಬೆಳ್ಳಿ ಆಭರಣ ಮತ್ತು ಹಣವನ್ನು ಸಂಬಂಧಿಸಿದ ಪ್ರಯಾಣಿಕರಿಗೆ ಪ್ರಾಮಾಣಿಕತೆಯಿಂದ ಒಪ್ಪಿಸಿದ ವಾಹನದ ಚಾಲಕ, ನಿರ್ವಾಹಕರಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಲಾಯಿತು.

ನಿಗಮದ ಕಚೇರಿಯ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT