ಗೋಣಿಕೊಪ್ಪಲು ಬಳಿಯ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾನಿಲಯದಲ್ಲಿ ಶನಿವಾರ ನಡೆದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಶಿವಮೊಗ್ಗ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನ ವಿಷಯಗಳ ವಿಶ್ವವಿದ್ಯಾನಿಲಯದ ಕುಲಪತಿ ಆರ್.ಸಿ.ಜಗದೀಶ ಉದ್ಘಾಟಿಸಿದರು. ಪ್ರೊ.ದೇವಗಿರಿ ಪ್ರೊ.ಸಿ.ಜಿ.ಕುಶಾಲಪ್ಪ ಪಾಲ್ಗೊಂಡಿದ್ದರು.