<p><strong>ಸೋಮವಾರಪೇಟೆ (ಕೊಡಗು ಜಿಲ್ಲೆ):</strong> ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅಂತ್ಯಕ್ರಿಯೆ ಶನಿವಾರ ಸ್ವಗ್ರಾಮ ಗೋಣಿಮರೂರಿನಲ್ಲಿ ಅರೆಭಾಷಿಕ ಗೌಡ ಜನಾಂಗದ ಸಂಪ್ರದಾಯದಂತೆ ನಡೆಯಿತು.</p>.ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ: ತನ್ನೀರಾ ಮೈನಾಗೆ ನೋಟಿಸ್ ಜಾರಿಗೆ ಸಿದ್ಧತೆ .<p>ಸೋಮಯ್ಯ ಕುಟುಂಬದ ಕಾಫಿ ತೋಟದಲ್ಲಿ ಅಂತಿಮ ವಿಧಿವಿಧಾನ ನೆರವೇರಿತು. ಅವರ ತಾಯಿ ದೇವಕ್ಕಿ, ಪತ್ನಿ ಪೂಜೆ ಸಲ್ಲಿಸಿದರು. ಅವಳಿ ಸೋದರ ವಿವೇಕ್ ಆಗ್ನಿಸ್ಪರ್ಶ ಮಾಡಿದರು.</p>.ವಿನಯ್ ಸೋಮಯ್ಯ ಆತ್ಮಹತ್ಯೆ: ಪೊನ್ನಣ್ಣ, ಮಂಥರ್ಗೌಡ, ತನ್ನೀರಾ ಮೈನಾ ವಿರುದ್ಧ ದೂರು.<p>ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಶ್ರೀವತ್ಸ, ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ, ಬಿಜೆಪಿ ಮುಖಂಡರಾದ ಬಿ.ಸಿ.ನವೀನ್, ಗೌತಮ್ ಗೌಡ, ಭಾರತೀಶ್ ಅಂತಿಮ ನಮನ ಸಲ್ಲಿಸಿದರು.</p>.ವಿನಯ್ ಸೋಮಯ್ಯ ಆತ್ಮಹತ್ಯೆ: ಪೊನ್ನಣ್ಣ, ಮಂಥರ್ಗೌಡ ಹೆಸರು ಕೈಬಿಟ್ಟು ಕೇಸ್ ದಾಖಲು.<p>ಸಿಬಿಐ ತನಿಖೆಗೆ ಆಗ್ರಹ: ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಕುಶಾಲನಗರದಲ್ಲಿ ಪ್ರತಿಭಟನೆ ನಡೆಸಿದರು.</p>.ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ: ಸಿಐಡಿ ತನಿಖೆ– ಗೃಹ ಸಚಿವ ಜಿ.ಪರಮೇಶ್ವರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಮವಾರಪೇಟೆ (ಕೊಡಗು ಜಿಲ್ಲೆ):</strong> ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅಂತ್ಯಕ್ರಿಯೆ ಶನಿವಾರ ಸ್ವಗ್ರಾಮ ಗೋಣಿಮರೂರಿನಲ್ಲಿ ಅರೆಭಾಷಿಕ ಗೌಡ ಜನಾಂಗದ ಸಂಪ್ರದಾಯದಂತೆ ನಡೆಯಿತು.</p>.ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ: ತನ್ನೀರಾ ಮೈನಾಗೆ ನೋಟಿಸ್ ಜಾರಿಗೆ ಸಿದ್ಧತೆ .<p>ಸೋಮಯ್ಯ ಕುಟುಂಬದ ಕಾಫಿ ತೋಟದಲ್ಲಿ ಅಂತಿಮ ವಿಧಿವಿಧಾನ ನೆರವೇರಿತು. ಅವರ ತಾಯಿ ದೇವಕ್ಕಿ, ಪತ್ನಿ ಪೂಜೆ ಸಲ್ಲಿಸಿದರು. ಅವಳಿ ಸೋದರ ವಿವೇಕ್ ಆಗ್ನಿಸ್ಪರ್ಶ ಮಾಡಿದರು.</p>.ವಿನಯ್ ಸೋಮಯ್ಯ ಆತ್ಮಹತ್ಯೆ: ಪೊನ್ನಣ್ಣ, ಮಂಥರ್ಗೌಡ, ತನ್ನೀರಾ ಮೈನಾ ವಿರುದ್ಧ ದೂರು.<p>ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಶ್ರೀವತ್ಸ, ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ, ಬಿಜೆಪಿ ಮುಖಂಡರಾದ ಬಿ.ಸಿ.ನವೀನ್, ಗೌತಮ್ ಗೌಡ, ಭಾರತೀಶ್ ಅಂತಿಮ ನಮನ ಸಲ್ಲಿಸಿದರು.</p>.ವಿನಯ್ ಸೋಮಯ್ಯ ಆತ್ಮಹತ್ಯೆ: ಪೊನ್ನಣ್ಣ, ಮಂಥರ್ಗೌಡ ಹೆಸರು ಕೈಬಿಟ್ಟು ಕೇಸ್ ದಾಖಲು.<p>ಸಿಬಿಐ ತನಿಖೆಗೆ ಆಗ್ರಹ: ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಕುಶಾಲನಗರದಲ್ಲಿ ಪ್ರತಿಭಟನೆ ನಡೆಸಿದರು.</p>.ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ: ಸಿಐಡಿ ತನಿಖೆ– ಗೃಹ ಸಚಿವ ಜಿ.ಪರಮೇಶ್ವರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>