ಭಾನುವಾರ, 9 ನವೆಂಬರ್ 2025
×
ADVERTISEMENT
ADVERTISEMENT

ಕುಶಾಲನಗರ: ಗಣಪತಿಯ ವಿಜೃಂಭಣೆಯ ಬ್ರಹ್ಮ ರಥೋತ್ಸವ

Published : 9 ನವೆಂಬರ್ 2025, 4:38 IST
Last Updated : 9 ನವೆಂಬರ್ 2025, 4:38 IST
ಫಾಲೋ ಮಾಡಿ
Comments
ಕುಶಾಲನಗರದಲ್ಲಿ ಶನಿವಾರ ಗಣಪತಿ ದೇವಾಲಯದ ವಾರ್ಷಿಕ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು
ಕುಶಾಲನಗರದಲ್ಲಿ ಶನಿವಾರ ಗಣಪತಿ ದೇವಾಲಯದ ವಾರ್ಷಿಕ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು
ಕುಶಾಲನಗರದಲ್ಲಿ ಶನಿವಾರ ಗಣಪತಿ ದೇವಾಲಯದ ವಾರ್ಷಿಕ ರಥೋತ್ಸವ ಹರಕೆ ಹೊತ್ತ ಭಕ್ತರು ಈಡುಗಾಯಿ ಒಡೆದರು
ಕುಶಾಲನಗರದಲ್ಲಿ ಶನಿವಾರ ಗಣಪತಿ ದೇವಾಲಯದ ವಾರ್ಷಿಕ ರಥೋತ್ಸವ ಹರಕೆ ಹೊತ್ತ ಭಕ್ತರು ಈಡುಗಾಯಿ ಒಡೆದರು
ಕುಶಾಲನಗರದಲ್ಲಿ ಶನಿವಾರ ಗಣಪತಿ ದೇವಾಲಯದ ವಾರ್ಷಿಕ ರಥೋತ್ಸವದ ಅಂಗವಾಗಿ ದೇವಾಲಯ ಸಮಿತಿ ವತಿಯಿಂದ ಗಾಯಿತ್ರಿ ಕಲ್ಯಾಣ ಮಂಟಪದ ಆವರಣದಲ್ಲಿ ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿಸಿದರು.
ಕುಶಾಲನಗರದಲ್ಲಿ ಶನಿವಾರ ಗಣಪತಿ ದೇವಾಲಯದ ವಾರ್ಷಿಕ ರಥೋತ್ಸವದ ಅಂಗವಾಗಿ ದೇವಾಲಯ ಸಮಿತಿ ವತಿಯಿಂದ ಗಾಯಿತ್ರಿ ಕಲ್ಯಾಣ ಮಂಟಪದ ಆವರಣದಲ್ಲಿ ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿಸಿದರು.
ಕುಶಾಲನಗರದಲ್ಲಿ ಶನಿವಾರ ಗಣಪತಿ ದೇವಾಲಯದ ವಾರ್ಷಿಕ ರಥೋತ್ಸವದ ಅಂಗವಾಗಿ ಗಣಪತಿ ಮೂರ್ತಿಯನ್ನು ವಿವಿಧ ಪುಷ್ಪಗಳಿಗೆ ಆಕರ್ಷಣೀಯವಾಗಿ ಶೃಂಗರಿಸಲಾಗಿತ್ತು
ಕುಶಾಲನಗರದಲ್ಲಿ ಶನಿವಾರ ಗಣಪತಿ ದೇವಾಲಯದ ವಾರ್ಷಿಕ ರಥೋತ್ಸವದ ಅಂಗವಾಗಿ ಗಣಪತಿ ಮೂರ್ತಿಯನ್ನು ವಿವಿಧ ಪುಷ್ಪಗಳಿಗೆ ಆಕರ್ಷಣೀಯವಾಗಿ ಶೃಂಗರಿಸಲಾಗಿತ್ತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT