ಶನಿವಾರ, 19 ಜುಲೈ 2025
×
ADVERTISEMENT
ADVERTISEMENT

ಸಿದ್ದಾಪುರ | ತ್ಯಾಜ್ಯದ ರಾಶಿ: ರೋಗದ ಭೀತಿ

Published : 15 ಮೇ 2025, 4:18 IST
Last Updated : 15 ಮೇ 2025, 4:18 IST
ಫಾಲೋ ಮಾಡಿ
Comments
ಸಿದ್ದಾಪುರ ಮಾರುಕಟ್ಟೆ ರಸ್ತೆಯಲ್ಲಿ ಬಿದ್ದಿರುವ ಕಸದ ರಾಶಿ
ಸಿದ್ದಾಪುರ ಮಾರುಕಟ್ಟೆ ರಸ್ತೆಯಲ್ಲಿ ಬಿದ್ದಿರುವ ಕಸದ ರಾಶಿ
ಕಸ ಸಂಗ್ರಹಿಸುವವರು ತಡವಾಗಿ ಬರುವುದರಿಂದ ಕಸವನ್ನು ಮನೆಯಲ್ಲೇ ಇಟ್ಟು ಕೆಲಸಕ್ಕೆ ತೆರಳುತ್ತಾರೆ. ಸಂಜೆ ಅದೇ ಕಸವನ್ನು ರಸ್ತೆ ಬದಿಗೆ ಹಾಕುತ್ತಿದ್ದು ಇದರಿಂದಾಗಿ ಸಮಸ್ಯೆ ನಿಯಂತ್ರಣಕ್ಕೆ ಬರುತ್ತಿಲ್ಲ
ಅಫ್ಸಲ್ ಗ್ರಾಮಸ್ಥ
ಕಸ ವಿಲೇವಾರಿಗೆ ಜಾಗದ ಕೊರತೆ ಇರುವುದರಿಂದ ಕಸ ವಿಲೇವಾರಿಯಾಗುತ್ತಿಲ್ಲ. ಕೆಲವು ಭಾಗದ ಕಸವನ್ನು ವಿಲೇವಾರಿ ಮಾಡಲಾಗಿದೆ. ಶೀಘ್ರದಲ್ಲಿ ಉಳಿದ ಕಸವನ್ನು ತೆರವುಗೊಳಿಸಲಾಗುವುದು
ಪಳನಿಸ್ವಾಮಿ ಸಿದ್ದಾಪುರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT