ನಂತರ, ಅಧಿಕಾರಿಗಳು ಘಟಕಕ್ಕೆ ತಡೆಗೋಡೆ ನಿರ್ಮಿಸಲು ಜಾಗವನ್ನು ಗುರುತುಪಡಿಸಿದರು. ಶನಿವಾರಸಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫರ್ಜಾನ್ ಶಾಹಿದ್ ಖಾನ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೇದಪ್ಪ, ಕಾರ್ಯದರ್ಶಿ ದೇವರಾಜ್, ದುಂಡಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆ ಜಾನಕಿ, ಮುಖಂಡರಾದ ಕೆ.ಟಿ.ಹರೀಶ್, ಶನಿವಾರಸಂತೆ ಕಂದಾಯ ಪರೀವಿಕ್ಷಕ ಮಂಜುನಾಥ, ಗ್ರಾಮ ಆಡಳಿತ ಅಧಿಕಾರಿ ಸಂತೋಷ, ಭೂ ಮಾಪನ ಇಲಾಖೆ ಅಧಿಕಾರಿ ರಘುನಾಥ್ ಬಾಬ್ಡೆ ಇದ್ದರು.