ಯುವತಿ ಹಾಗೂ ಕೂಡ್ಲೂರು ಗ್ರಾಮದ ಯುವಕ ಪವನ್ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಚಾರ ತಿಳಿದ ಪೋಷಕರು, ಯುವತಿಯನ್ನು ಸುಳ್ಯದ ಖಾಸಗಿ ಕಾಲೇಜಿಗೆ ಸೇರಿಸಿದ್ದರು. ಆದರೆ, ಪವನ್ ಪದೇ ಪದೇ ಪೂಜಾಳಿಗೆ ಕರೆ ಮಾಡುತ್ತಿದ್ದ. ಈ ವಿಚಾರವನ್ನು ಯುವತಿ ತನ್ನಪೋಷಕರಿಗೆ ತಿಳಿಸಿದ್ದರು. ನಂತರ ಪೋಷಕರು ಮಗಳನ್ನುಕಾಲೇಜು ಬಿಡಿಸಿ ಮನೆಯಲ್ಲೇ ಇರಿಸಿದ್ದರು. ಆದರೂ ಪವನ್ ಫೋನ್ ಮಾಡುವುದನ್ನು ನಿಲ್ಲಿಸಿರಲಿಲ್ಲ.