ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್, ಜೀವ ವೈವಿಧ್ಯ ಮಂಡಳಿ ಸದಸ್ಯ ಕಾರ್ಯದರ್ಶಿ ಅನಿತಾ ಎಸ್. ಅರೇಕಲ್, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಶಿವರಾಂ ಬಾಬು, ಶರಣಬಸಪ್ಪ, ಎಂ.ಜೆ.ಗೋವರ್ಧನ್ ಸಿಂಗ್, ಎ.ಟಿ. ಪೂವಯ್ಯ, ಮಡಿಕೇರಿ ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಸ್ಥಾಯಿ ಸಮಿತಿ ಅಧ್ಯಕ್ಷ ಉಮೇಶ್ ಸುಬ್ರಮಣಿ, ಲ್ಯಾಂಪ್ಸ್ ಅಧ್ಯಕ್ಷ ಚಂದ್ರು ಇದ್ದರು.