<p><strong>ಗೋಣಿಕೊಪ್ಪಲು:</strong> ಕಿರುಗೂರು ಬಳಿಯ ಹೊನ್ನಿಕೊಪ್ಪಲಿನಲ್ಲಿ ಶುಕ್ರವಾರ ನಾಯಿ ದಾಳಿಯಿಂದ ಮೂರು ಮೇಕೆಗಳು ಮೃತಪಟ್ಟಿವೆ.</p>.<p>ಎಂ.ಬಿ.ಸಣ್ಣಪ್ಪ ಅವರಿಗೆ ಸೇರಿದ ಮೇಕೆಗಳನ್ನು ಮೇಯಲು ಗದ್ದೆ ಬಯಲಿನಲ್ಲಿ ಕಟ್ಟಿ ಹಾಕಲಾಗಿತ್ತು. ಈ ವೇಳೆಯಲ್ಲಿ ನಾಯಿಗಳು ದಾಳಿ ನಡೆಸಿರಬಹುದು ಎಂದು ಹೇಳಲಾಗುತ್ತಿದೆ.</p>.<p>ಮೇಕೆಗಳ ಹೊಟ್ಟೆ, ಕಾಲುಗಳಿಗೆ ಕಚ್ಚಿ ತೀವ್ರ ಗಾಯಗೊಳಿಸಿವೆ. ಗಾಯಗೊಂಡಿರುವ ಮೇಕೆಗಳು ಸ್ಥಳದಲ್ಲಿಯೇ ಮೃತಪಟ್ಟಿವೆ.</p>.<p>ಸ್ಥಳಕ್ಕೆ ತಿತಿಮತಿ ಆರ್ಎಫ್ಒ ಗಂಗಾಧರ ಹಾಗೂ ಸಿಬ್ಬಂದಿ ವರ್ಗದವರು ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಗೋಣಿಕೊಪ್ಪಲು:</strong> ಕಿರುಗೂರು ಬಳಿಯ ಹೊನ್ನಿಕೊಪ್ಪಲಿನಲ್ಲಿ ಶುಕ್ರವಾರ ನಾಯಿ ದಾಳಿಯಿಂದ ಮೂರು ಮೇಕೆಗಳು ಮೃತಪಟ್ಟಿವೆ.</p>.<p>ಎಂ.ಬಿ.ಸಣ್ಣಪ್ಪ ಅವರಿಗೆ ಸೇರಿದ ಮೇಕೆಗಳನ್ನು ಮೇಯಲು ಗದ್ದೆ ಬಯಲಿನಲ್ಲಿ ಕಟ್ಟಿ ಹಾಕಲಾಗಿತ್ತು. ಈ ವೇಳೆಯಲ್ಲಿ ನಾಯಿಗಳು ದಾಳಿ ನಡೆಸಿರಬಹುದು ಎಂದು ಹೇಳಲಾಗುತ್ತಿದೆ.</p>.<p>ಮೇಕೆಗಳ ಹೊಟ್ಟೆ, ಕಾಲುಗಳಿಗೆ ಕಚ್ಚಿ ತೀವ್ರ ಗಾಯಗೊಳಿಸಿವೆ. ಗಾಯಗೊಂಡಿರುವ ಮೇಕೆಗಳು ಸ್ಥಳದಲ್ಲಿಯೇ ಮೃತಪಟ್ಟಿವೆ.</p>.<p>ಸ್ಥಳಕ್ಕೆ ತಿತಿಮತಿ ಆರ್ಎಫ್ಒ ಗಂಗಾಧರ ಹಾಗೂ ಸಿಬ್ಬಂದಿ ವರ್ಗದವರು ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>