<p><strong>ವಿರಾಜಪೇಟೆ (ಕೊಡಗು ಜಿಲ್ಲೆ):</strong> ತಾಲ್ಲೂಕಿನ ಗ್ರಾಮವೊಂದರಲ್ಲಿ 15 ವರ್ಷದ ಬಾಲಕ ತನ್ನ 48 ವರ್ಷ ಅಜ್ಜಿಯ ಮೇಲೆ ಹಲ್ಲೆ ನಡೆಸಿದ್ದು, ಅವರು ಸ್ಥಳದಲ್ಲೇ ಮೃತಪಟ್ಟರು.</p>.<p>‘ಬಾಲಕನ ತಂದೆ, ತಾಯಿ ಬೇರೆಡೆ ವಾಸವಿದ್ದರು. ಬಾಲಕ ತನ್ನ ತಾತ, ಅಜ್ಜಿಯ ಮನೆಯಲ್ಲಿದ್ದು, ವಯಸ್ಸಾದರೂ ಅಡುಗೆ ಮಾಡಿ ಹಾಕಬೇಕಾ ಎಂದು ಅಜ್ಜಿ ಹೇಳಿದ್ದಕ್ಕೆ ಕೋಪಗೊಂಡು ದೊಣ್ಣೆಯಿಂದ ಹೊಡೆದಿದ್ದ. ತೀವ್ರವಾಗಿ ಗಾಯಗೊಂಡ ಅಜ್ಜಿ ಮೃತಪಟ್ಟರು’ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿರಾಜಪೇಟೆ (ಕೊಡಗು ಜಿಲ್ಲೆ):</strong> ತಾಲ್ಲೂಕಿನ ಗ್ರಾಮವೊಂದರಲ್ಲಿ 15 ವರ್ಷದ ಬಾಲಕ ತನ್ನ 48 ವರ್ಷ ಅಜ್ಜಿಯ ಮೇಲೆ ಹಲ್ಲೆ ನಡೆಸಿದ್ದು, ಅವರು ಸ್ಥಳದಲ್ಲೇ ಮೃತಪಟ್ಟರು.</p>.<p>‘ಬಾಲಕನ ತಂದೆ, ತಾಯಿ ಬೇರೆಡೆ ವಾಸವಿದ್ದರು. ಬಾಲಕ ತನ್ನ ತಾತ, ಅಜ್ಜಿಯ ಮನೆಯಲ್ಲಿದ್ದು, ವಯಸ್ಸಾದರೂ ಅಡುಗೆ ಮಾಡಿ ಹಾಕಬೇಕಾ ಎಂದು ಅಜ್ಜಿ ಹೇಳಿದ್ದಕ್ಕೆ ಕೋಪಗೊಂಡು ದೊಣ್ಣೆಯಿಂದ ಹೊಡೆದಿದ್ದ. ತೀವ್ರವಾಗಿ ಗಾಯಗೊಂಡ ಅಜ್ಜಿ ಮೃತಪಟ್ಟರು’ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>