ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ತೀತೀರ ಧರ್ಮಜ ಉತ್ತಪ್ಪ, ಹಿರಿಯ ಮುಖಂಡ ಅರುಣ್ ಮಾಚಯ್ಯ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ವಕ್ತಾರ ಟಾಟು ಮೊಣ್ಣಪ್ಪ, ಪದವೀಧರ ಕ್ಷೇತ್ರ ಅಭ್ಯರ್ಥಿ ನರೇಂದ್ರ ಕಾಮತ್, ವಿರಾಜಪೇಟೆ ಪುರಸಭೆ ಸದಸ್ಯ ರಾಜೇಶ್ ಪದ್ಮನಾಭ, ಮುಖಂಡ ಮಂಜುನಾಥ್ ಭಾಗವಹಿಸಿದ್ದರು.