ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವೈಯಕ್ತಿಕ ದಾಳಿ ಸರಿಯಲ್ಲ’: ಎಚ್‌.ವಿಶ್ವನಾಥ್‌

Last Updated 16 ಜುಲೈ 2021, 14:47 IST
ಅಕ್ಷರ ಗಾತ್ರ

ಕುಶಾಲನಗರ: ‘ಸಂಸದೆ ಸುಮಲತಾ ಅಂಬರೀಷ್‌ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ಅವರು ವೈಯಕ್ತಿಕವಾಗಿ ದಾಳಿ ನಡೆಸುತ್ತಿರುವುದು ಸರಿಯಲ್ಲ’ ಎಂದು ವಿಧಾನ ಪರಿಷತ್‌ ಸದಸ್ಯ ಅಡಗೂರು ಎಚ್‌.ವಿಶ್ವನಾಥ್ ಇಲ್ಲಿ ಶುಕ್ರವಾರ ಹೇಳಿದರು.

ಹಾರಂಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶಾಸಕರು, ಸಂಸದರು ತಜ್ಞರಲ್ಲ, ವಿಜ್ಞಾನಿಗಳೂ ಅಲ್ಲ. ಗಣಿಗಾರಿಕೆ ಸಂಬಂಧ ಸುಮಲತಾ ಅವರು ಗಂಭೀರ ವಿಚಾರ ಎತ್ತಿದ್ದಾರೆ. ರಾಜಕೀಯ ವಿಚಾರದಲ್ಲಿ ವೈಯಕ್ತಿಕ ವಿಚಾರ ತರುವುದು ಸರಿಯಲ್ಲ’ ಎಂದು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT