<p><strong>ಮಡಿಕೇರಿ</strong>: ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ಗುರುವಾರ ಸೆರೆ ಹಿಡಿಯಲಾದ ಕಾಡಾನೆ ‘ಕರಡಿ’ಯನ್ನು ಇಲ್ಲಿನ ದುಬಾರೆ ಸಾಕಾನೆ ಶಿಬಿರಕ್ಕೆ ತರಲಾಗಿದೆ.</p>.<p>ಕಾಡಾನೆಯನ್ನು ಸೆರೆ ಹಿಡಿಯಲು ಇಲ್ಲಿನ ಶಿಬಿರದಿಂದ ಒಟ್ಟು 4 ಸಾಕನೆಗಳು ತೆರಳಿದ್ದವು. ಈ ಆನೆಗಳ ಜೊತೆಗೆ ರಾಜ್ಯ ಇತರೆ ಭಾಗಗಳಿಂದ ಬಂದಿದ್ದ 4 ಸಾಕಾನೆಗಳ ಸಹಾಯದಿಂದ ಈ ಕಾಡಾನೆಯನ್ನು ಸೆರೆ ಹಿಡಿಯಲಾಯಿತು.</p>.<p>ಈ ಕಾಡಾನೆ ದಾಳಿ ಸಿಲುಕಿ ಮತ್ತಾವರ ಗ್ರಾಮದಲ್ಲಿ ವಸಂತ ಎಂಬುವವರು ಜನವರಿಯಲ್ಲಿ ಮೃತಪಟ್ಟಿದ್ದರು ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ಗುರುವಾರ ಸೆರೆ ಹಿಡಿಯಲಾದ ಕಾಡಾನೆ ‘ಕರಡಿ’ಯನ್ನು ಇಲ್ಲಿನ ದುಬಾರೆ ಸಾಕಾನೆ ಶಿಬಿರಕ್ಕೆ ತರಲಾಗಿದೆ.</p>.<p>ಕಾಡಾನೆಯನ್ನು ಸೆರೆ ಹಿಡಿಯಲು ಇಲ್ಲಿನ ಶಿಬಿರದಿಂದ ಒಟ್ಟು 4 ಸಾಕನೆಗಳು ತೆರಳಿದ್ದವು. ಈ ಆನೆಗಳ ಜೊತೆಗೆ ರಾಜ್ಯ ಇತರೆ ಭಾಗಗಳಿಂದ ಬಂದಿದ್ದ 4 ಸಾಕಾನೆಗಳ ಸಹಾಯದಿಂದ ಈ ಕಾಡಾನೆಯನ್ನು ಸೆರೆ ಹಿಡಿಯಲಾಯಿತು.</p>.<p>ಈ ಕಾಡಾನೆ ದಾಳಿ ಸಿಲುಕಿ ಮತ್ತಾವರ ಗ್ರಾಮದಲ್ಲಿ ವಸಂತ ಎಂಬುವವರು ಜನವರಿಯಲ್ಲಿ ಮೃತಪಟ್ಟಿದ್ದರು ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>