<p><strong>ಮಡಿಕೇರಿ: </strong>ಕೊಡಗು ಜಿಲ್ಲೆಯ ವಿವಿಧೆಡೆ ಸೋಮವಾರ ಮಧ್ಯಾಹ್ನ ಧಾರಾಕಾರ ಮಳೆಯಾಗಿದೆ.</p>.<p>ಮಡಿಕೇರಿ, ಗೋಣಿಕೊಪ್ಪಲು ಸುತ್ತಮುತ್ತ ಜೋರು ಮಳೆಯಾಗಿದೆ. ನಾಪೋಕ್ಲು, ಬೇತು, ಕೈಕಾಡು, ಚೋಣಕೆರೆಯಲ್ಲಿ ಸಾಧಾರಣ ಮಳೆಯಾಗಿದ್ದು ಉಳಿದೆಡೆ ಮೋಡ ಕವಿದ ವಾತಾವರಣವಿತ್ತು.</p>.<p>ಜಿಲ್ಲೆಯಲ್ಲಿ ಅರೇಬಿಕಾ ಕಾಫಿ ಹಣ್ಣಾಗಿದ್ದು ಅಕಾಲಿಕವಾಗಿ ಸುರಿಯುತ್ತಿರುವ ಮಳೆಯಿಂದ ಹಣ್ಣು ನೆಲಕ್ಕೆ ಉದುರುವ ಸಾಧ್ಯತೆಯಿದೆ ಎಂದು ಬೆಳೆಗಾರರು ಆತಂಕ ವ್ಯಕ್ತಪಡಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮಡಿಕೇರಿ: </strong>ಕೊಡಗು ಜಿಲ್ಲೆಯ ವಿವಿಧೆಡೆ ಸೋಮವಾರ ಮಧ್ಯಾಹ್ನ ಧಾರಾಕಾರ ಮಳೆಯಾಗಿದೆ.</p>.<p>ಮಡಿಕೇರಿ, ಗೋಣಿಕೊಪ್ಪಲು ಸುತ್ತಮುತ್ತ ಜೋರು ಮಳೆಯಾಗಿದೆ. ನಾಪೋಕ್ಲು, ಬೇತು, ಕೈಕಾಡು, ಚೋಣಕೆರೆಯಲ್ಲಿ ಸಾಧಾರಣ ಮಳೆಯಾಗಿದ್ದು ಉಳಿದೆಡೆ ಮೋಡ ಕವಿದ ವಾತಾವರಣವಿತ್ತು.</p>.<p>ಜಿಲ್ಲೆಯಲ್ಲಿ ಅರೇಬಿಕಾ ಕಾಫಿ ಹಣ್ಣಾಗಿದ್ದು ಅಕಾಲಿಕವಾಗಿ ಸುರಿಯುತ್ತಿರುವ ಮಳೆಯಿಂದ ಹಣ್ಣು ನೆಲಕ್ಕೆ ಉದುರುವ ಸಾಧ್ಯತೆಯಿದೆ ಎಂದು ಬೆಳೆಗಾರರು ಆತಂಕ ವ್ಯಕ್ತಪಡಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>