<p><strong>ಶನಿವಾರಸಂತೆ</strong>: ಇಲ್ಲಿನ ಹೋಬಳಿ ಕೇಂದ್ರವಾದ ಶನಿವಾರಸಂತೆ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಮಂಗಳವಾರ ರಾತ್ರಿ ಭಾರಿ ಮಳೆ ಸುರಿಯಿತು.</p>.<p>ಗುಡುಗು, ಸಿಡಿಲಿನಿಂದ ಕೂಡಿದ ಮಳೆಯು ರಾತ್ರಿ 8.30ಕ್ಕೆ ಆರಂಭವಾಗಿದ್ದು, ಸುಮಾರು ಒಂದು ಗಂಟೆಗೂ ಅಧಿಕ ಕಾಲ ಬಿರುಸಾಗಿಯೇ ಸುರಿಯಿತು. ಸಿಡಿಲಬ್ಬರಕ್ಕೆ ಜನರು ಭೀತಿಗೆ ಒಳಗಾದರು.</p>.<p>ಈ ಸಮಯದಲ್ಲಿ ಕಾಫಿ ತೋಟಕ್ಕೆ ಔಷಧಿ ಸಿಂಪಡಿಸುವ ಕಾರ್ಯಕ್ಕೆ ಕಾಫಿ ಬೆಳೆಗಾರರು ಮುಂದಾಗಿದ್ದರು, ಈ ರೀತಿಯ ಮಳೆ ಬರುತ್ತಿರುವ ಹಿನ್ನೆಲೆಯಲ್ಲಿ ಕಾಫಿ ಬೆಳೆಯ ಫಸಲು ನಷ್ಟ ಆಗುವ ಸಾಧ್ಯತೆ ಹೆಚ್ಚಿದೆ ಎಂದು ಬೆಳೆಗಾರರು ಆತಂಕಕ್ಕೆ ಒಳಗಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶನಿವಾರಸಂತೆ</strong>: ಇಲ್ಲಿನ ಹೋಬಳಿ ಕೇಂದ್ರವಾದ ಶನಿವಾರಸಂತೆ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಮಂಗಳವಾರ ರಾತ್ರಿ ಭಾರಿ ಮಳೆ ಸುರಿಯಿತು.</p>.<p>ಗುಡುಗು, ಸಿಡಿಲಿನಿಂದ ಕೂಡಿದ ಮಳೆಯು ರಾತ್ರಿ 8.30ಕ್ಕೆ ಆರಂಭವಾಗಿದ್ದು, ಸುಮಾರು ಒಂದು ಗಂಟೆಗೂ ಅಧಿಕ ಕಾಲ ಬಿರುಸಾಗಿಯೇ ಸುರಿಯಿತು. ಸಿಡಿಲಬ್ಬರಕ್ಕೆ ಜನರು ಭೀತಿಗೆ ಒಳಗಾದರು.</p>.<p>ಈ ಸಮಯದಲ್ಲಿ ಕಾಫಿ ತೋಟಕ್ಕೆ ಔಷಧಿ ಸಿಂಪಡಿಸುವ ಕಾರ್ಯಕ್ಕೆ ಕಾಫಿ ಬೆಳೆಗಾರರು ಮುಂದಾಗಿದ್ದರು, ಈ ರೀತಿಯ ಮಳೆ ಬರುತ್ತಿರುವ ಹಿನ್ನೆಲೆಯಲ್ಲಿ ಕಾಫಿ ಬೆಳೆಯ ಫಸಲು ನಷ್ಟ ಆಗುವ ಸಾಧ್ಯತೆ ಹೆಚ್ಚಿದೆ ಎಂದು ಬೆಳೆಗಾರರು ಆತಂಕಕ್ಕೆ ಒಳಗಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>