ಬುಧವಾರ, 9 ಜುಲೈ 2025
×
ADVERTISEMENT
ADVERTISEMENT

ನಾಪೋಕ್ಲು: ಸಂಗಮ ಭರ್ತಿ, ಕಿರುಸೇತುವೆ ಬಂದ್‌

Published : 26 ಮೇ 2025, 3:53 IST
Last Updated : 26 ಮೇ 2025, 3:53 IST
ಫಾಲೋ ಮಾಡಿ
Comments
ನಾಪೋಕ್ಲು: ಸತತವಾಗಿ ಸುರಿಯುತ್ತಿರುವ ಮಳೆಯಿಂದ ಭಾಗಮಂಡಲ,ಕೊಟ್ಟಮುಡಿ,ನಾಪೋಕ್ಲು,ಬಲಮುರಿ ಸೇರಿದಂತೆ ಹಲವೆಡೆ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ಗಾಳಿ ಮಳೆ ಜೋರಾಗಿದ್ದು, ಕಾವೇರಿ ನದಿ ತುಂಬಿ ಹರಿಯುತ್ತಿದೆ....

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT