ಕುಶಾಲನಗರ ಹೋಬಳಿ ವ್ಯಾಪ್ತಿಯ ಗುಡ್ಡೆಹೊಸೂರು, ಏಳನೇ ಹೊಸಕೋಟೆ, ಹಾರಂಗಿ, ಚಿಕ್ಕತ್ತೂರು, ಕೂಡಿಗೆ, ಸಿದ್ಧಲಿಂಗಪುರ, ಅರಸಿಣಕುಪ್ಪೆ, ನಾಕೂರು- ಶಿರಂಗಾಲ, ನಂಜರಾಯಪಟ್ಟಣ ಮತ್ತಿತರ ಗ್ರಾಮ ಗಳಲ್ಲಿ ಹಬ್ಬದ ಅಂಗವಾಗಿ ಮಳೆಯಾಳಿ ಭಾಷಿಕರು (ಕೇರಳಿ ಯನ್ನರು) ಸಾಂಪ್ರದಾಯಿಕ ಹೊಸ ಉಡುಗೆ ಧರಿಸಿ ದೇವಸ್ಥಾನಗಳಿಗೆ ತೆರಳಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.