ವಿರಾಜಪೇಟೆ ನಿಸರ್ಗ ಬಡಾವಣೆ ಬಳಿ ನಿರ್ಮಿಸಿದ ಬಸ್ ತಂಗುದಾಣವನ್ನು ಶಾಸಕ ಎ.ಎಸ್.ಪೊನ್ನಣ್ಣ ಶನಿವಾರ ಲೋಕಾರ್ಪಣೆಗೊಳಿಸಿದರು.
ವಿರಾಜಪೇಟೆ ನಿಸರ್ಗ ಬಡಾವಣೆ ಬಳಿ ನೂತನವಾಗಿ ನಿರ್ಮಿಸಿದ ಬಸ್ ತಂಗುದಾಣವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರು ಶನಿವಾರ ಲೋಕಾರ್ಪಣೆಗೊಳಿಸಿದರು.