<p><strong>ಮಡಿಕೇರಿ</strong>: ನಟ ದರ್ಶನ್ ಬೇರೆ ಕೊಲೆಗಳನ್ನು ಮಾಡಿರಬಹುದೇ ಎಂಬ ಕುರಿತು ತೀವ್ರ ವಿಚಾರಣೆಗೊಳಪಡಿಸಬೇಕು ಎಂದು ಬಿಜೆಪಿ ಮುಖಂಡ ಎಂ.ಪಿ.ಅಪ್ಪಚ್ಚುರಂಜನ್ ಒತ್ತಾಯಿಸಿದರು.</p><p>ಅವರು ಇಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು.</p><p>'ನಾನು ಹೆಸರಿಡಿದೇ ಹೇಳುತ್ತೇನೆ. ಈ ದರ್ಶನ್ ಒಬ್ಬ ದುರಂಹಕಾರದ ವ್ಯಕ್ತಿ. ಅಲ್ಪನಿಗೆ ಐಶ್ವರ್ಯ ಬಂದರೆ ಮಧ್ಯರಾತ್ರಿಯಲ್ಲಿ ಕೊಡೆ ಹಿಡಿದರು ಎಂಬಂತೆ ದರ್ಶನ್ ಇದ್ದರು. ಅವರ ಮ್ಯಾನೇಜರ್ ನಾಪತ್ತೆ ಪ್ರಕರಣವನ್ನೂ ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.</p><p>ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಅಪರಾಧ ಕೃತ್ಯಗಳು ಹೆಚ್ಚಾಗಿವೆ. ಕೂಡಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.</p><p>ಇದಕ್ಕೂ ಮುನ್ನ ಸೈಕಲ್ ನಲ್ಲಿ ಇಲ್ಲಿನ ಜನರಲ್ ತಿಮ್ಮಯ್ಯ ವೃತ್ತಕ್ಕೆ ಬಂದು ಇಂಧನ ಬೆಲೆ ಏರಿಕೆ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಭಾಗಿಯಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ನಟ ದರ್ಶನ್ ಬೇರೆ ಕೊಲೆಗಳನ್ನು ಮಾಡಿರಬಹುದೇ ಎಂಬ ಕುರಿತು ತೀವ್ರ ವಿಚಾರಣೆಗೊಳಪಡಿಸಬೇಕು ಎಂದು ಬಿಜೆಪಿ ಮುಖಂಡ ಎಂ.ಪಿ.ಅಪ್ಪಚ್ಚುರಂಜನ್ ಒತ್ತಾಯಿಸಿದರು.</p><p>ಅವರು ಇಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು.</p><p>'ನಾನು ಹೆಸರಿಡಿದೇ ಹೇಳುತ್ತೇನೆ. ಈ ದರ್ಶನ್ ಒಬ್ಬ ದುರಂಹಕಾರದ ವ್ಯಕ್ತಿ. ಅಲ್ಪನಿಗೆ ಐಶ್ವರ್ಯ ಬಂದರೆ ಮಧ್ಯರಾತ್ರಿಯಲ್ಲಿ ಕೊಡೆ ಹಿಡಿದರು ಎಂಬಂತೆ ದರ್ಶನ್ ಇದ್ದರು. ಅವರ ಮ್ಯಾನೇಜರ್ ನಾಪತ್ತೆ ಪ್ರಕರಣವನ್ನೂ ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.</p><p>ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಅಪರಾಧ ಕೃತ್ಯಗಳು ಹೆಚ್ಚಾಗಿವೆ. ಕೂಡಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.</p><p>ಇದಕ್ಕೂ ಮುನ್ನ ಸೈಕಲ್ ನಲ್ಲಿ ಇಲ್ಲಿನ ಜನರಲ್ ತಿಮ್ಮಯ್ಯ ವೃತ್ತಕ್ಕೆ ಬಂದು ಇಂಧನ ಬೆಲೆ ಏರಿಕೆ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಭಾಗಿಯಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>