ಶನಿವಾರ, 27 ಡಿಸೆಂಬರ್ 2025
×
ADVERTISEMENT
ADVERTISEMENT

ಮಡಿಕೇರಿ | ಜಮ್ಮಾ ಬಾಣೆ ಸಮಸ್ಯೆ ಅಂತ್ಯ: ಶಾಸಕ ಡಾ.ಮಂತರ್ ಗೌಡಗೆ ಅಭಿನಂದನೆ

Published : 27 ಡಿಸೆಂಬರ್ 2025, 7:02 IST
Last Updated : 27 ಡಿಸೆಂಬರ್ 2025, 7:02 IST
ಫಾಲೋ ಮಾಡಿ
Comments
ಕರ್ನಾಟಕ ಭೂ ಕಂದಾಯ ಕಾಯ್ದೆ ತಿದ್ದುಪಡಿ ವಿದೇಯಕ ಜಾರಿಗೊಳಿಸುವಲ್ಲಿ ಶಾಸಕರು ಶ್ರಮಿಸಿರುವುದು ಶ್ಲಾಘನೀಯ ಕಾರ್ಯವಾಗಿದೆ. ಇದರಿಂದ ಸಣ್ಣ ಸಣ್ಣ ಕೃಷಿಕರಿಗೆ ಅನುಕೂಲವಾಗಲಿದೆ
ತೇನನ ರಾಜೇಶ್ ಕೊಡಗು ಗೌಡ ಸಮಾಜಗಳ ಒಕ್ಕೂಟದ ಉಪಾಧ್ಯಕ್ಷ .
ತೋಟದ ಮಾಲೀಕರ ಹೆಸರಿಗೆ ಕಂದಾಯ ನಿಗದಿಯಾಗಬೇಕು. ಆ ನಿಟ್ಟಿನಲ್ಲಿ ಈ ಕಾಯ್ದೆ ಜಾರಿಗೊಳಿಸಿರುವುದು ಸಹಕಾರಿಯಾಗಿದೆ
ಚುಮ್ಮಿ ದೇವಯ್ಯ ಓಂಕಾರೇಶ್ವರ ದೇಗುಲ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT