ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಚನ್ನರಾಯಪಟ್ಟಣದ ಸ್ವಯಂ ಪ್ರೇರಿತ ರಕ್ತ ಕೇಂದ್ರ ಆಯೋಜಿಸಿತ್ತು. ವೈದ್ಯಾಧಿಕಾರಿಗಳು ರಕ್ತದೊತ್ತಡ, ಮಧುಮೇಹ ಪರೀಕ್ಷೆ, ನೇತ್ರ ತಪಾಸಣೆ ಮೊದಲಾದ ಉಚಿತ ಆರೋಗ್ಯ ತಪಾಸಣೆ ನಡೆಸಲಾಯಿತು. ಈ ವೇಳೆ ವೈದ್ಯಾಧಿಕಾರಿಗಳಾದ ಡಾ.ಬಿ.ಸಾಕ್ಷಿ, ಡಾ.ಉಮಾರ್ ಫಾರೂರ್, ಸಿಬ್ಬಂದಿ ಭರತ್, ಚೈತ್ರಾ, ಹೇಮಾ, ಭುವನ ರೋಗಿಗಳ ತಪಾಸಣೆ ನಡೆಸಿದರು.