<p><strong>ಮಡಿಕೇರಿ:</strong> ರಾಜ್ಯ ಮಟ್ಟದ ಸಹಕಾರ ರತ್ನ ಪ್ರಶಸ್ತಿಗೆ ಕೊಡಗಿನ ಜೆ.ಪಿ.ರಾಜು ಹಾಗೂ ಕೆ.ಎಂ.ಸೋಮಯ್ಯ ಆಯ್ಕೆಯಾಗಿದ್ದಾರೆ.</p>.<p>ಸೋಮವಾರಪೇಟೆ ತಾಲ್ಲೂಕಿನ ಮಾವಿನಹಳ್ಳಿ ಗಿರಿಜನ ಹಾಡಿಯ ಜೆ.ಪಿ.ರಾಜು ಅವರು ಕರ್ನಾಟಕ ರಾಜ್ಯ ಲ್ಯಾಂಪ್ಸ್ ಮಹಾಮಂಡಳದಲ್ಲಿ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.</p>.<p>ವಿರಾಜಪೇಟೆಯ ಕೆ.ಎಂ.ಸೋಮಯ್ಯ ಅವರು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.</p>.<p>ಸರ್ಕಾರ ರಾಜ್ಯಮಟ್ಟದಲ್ಲಿ ಒಟ್ಟು 71 ಮಂದಿಗೆ ಸಹಕಾರ ರತ್ನ ಪ್ರಶಸ್ತಿ ಪ್ರಕಟಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ರಾಜ್ಯ ಮಟ್ಟದ ಸಹಕಾರ ರತ್ನ ಪ್ರಶಸ್ತಿಗೆ ಕೊಡಗಿನ ಜೆ.ಪಿ.ರಾಜು ಹಾಗೂ ಕೆ.ಎಂ.ಸೋಮಯ್ಯ ಆಯ್ಕೆಯಾಗಿದ್ದಾರೆ.</p>.<p>ಸೋಮವಾರಪೇಟೆ ತಾಲ್ಲೂಕಿನ ಮಾವಿನಹಳ್ಳಿ ಗಿರಿಜನ ಹಾಡಿಯ ಜೆ.ಪಿ.ರಾಜು ಅವರು ಕರ್ನಾಟಕ ರಾಜ್ಯ ಲ್ಯಾಂಪ್ಸ್ ಮಹಾಮಂಡಳದಲ್ಲಿ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.</p>.<p>ವಿರಾಜಪೇಟೆಯ ಕೆ.ಎಂ.ಸೋಮಯ್ಯ ಅವರು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.</p>.<p>ಸರ್ಕಾರ ರಾಜ್ಯಮಟ್ಟದಲ್ಲಿ ಒಟ್ಟು 71 ಮಂದಿಗೆ ಸಹಕಾರ ರತ್ನ ಪ್ರಶಸ್ತಿ ಪ್ರಕಟಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>