ಸಂಸ್ಥೆಯ ನಿರ್ದೇಶಕ ಹಾಗೂ ಡೀನ್ ಡಾ.ಕೆ.ಬಿ.ಕಾರ್ಯಪ್ಪ, ಮುಖ್ಯ ಆಡಳಿತಾಧಿಕಾರಿ ಎ.ಎಲ್.ಸ್ವಾಮಿ, ಪ್ರಾಂಶುಪಾಲ ವಿಶಾಲ್ ಕುಮಾರ್, ವೈದ್ಯಕೀಯ ಅಧೀಕ್ಷಕ ಡಾ.ರೂಪೇಶ್ ಗೋಪಾಲ್, ಜಿಲ್ಲಾ ಶಸ್ತ್ರಚಿಕಿತ್ಸಕ ಎನ್.ನಂಜುಂಡಯ್ಯ, ಸ್ಥಾನೀಯ ವೈದ್ಯಾಧಿಕಾರಿಗಳಾದ ವಿ.ಎಸ್.ಸತೀಶ್, ಕನ್ನದ ಸಂಘ ಸಂಚಾಲಕ ಡಾ.ಮಂಜುನಾಥ್, ಕಾಂಗ್ರೆಸ್ ಮುಖಂಡ ತೆನ್ನಿರ ಮೈನಾ ಇದ್ದರು.