ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಕೇರಳ ಗಡಿ ಭಾಗ| ಕರಿಕೆ ಗ್ರಾಮದ ಸರ್ಕಾರಿ ಪ್ರೌಢಶಾಲೆ ಉಳಿವಿಗೆ ಭಗೀರಥ ಪ್ರಯತ್ನ

ಬೇರೆ ಶಾಲೆಯಲ್ಲಿ ಮಾಡುವ ಪಾಠ ಆನ್‌ಲೈನ್‌ನಲ್ಲಿ ಆಲಿಸಲು ಅವಕಾಶ
Published : 2 ನವೆಂಬರ್ 2023, 6:17 IST
Last Updated : 2 ನವೆಂಬರ್ 2023, 6:17 IST
ಫಾಲೋ ಮಾಡಿ
Comments
ಕೇರಳದ ಗಡಿಭಾಗದಲ್ಲಿರುವ ಕರಿಕೆ ಗ್ರಾಮದ ಸರ್ಕಾರಿ ಪ್ರೌಢಶಾಲೆ
ಕೇರಳದ ಗಡಿಭಾಗದಲ್ಲಿರುವ ಕರಿಕೆ ಗ್ರಾಮದ ಸರ್ಕಾರಿ ಪ್ರೌಢಶಾಲೆ
ಸಂಪನ್ಮೂಲ ಶಿಕ್ಷಕರು ರಜೆ ಅವಧಿಯಲ್ಲಿ ಕರಿಕೆ ಶಾಲೆಯ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿರುವುದು
ಸಂಪನ್ಮೂಲ ಶಿಕ್ಷಕರು ರಜೆ ಅವಧಿಯಲ್ಲಿ ಕರಿಕೆ ಶಾಲೆಯ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿರುವುದು
ಗಡಿಭಾಗದ ಶಾಲೆಗಳ ಉಳಿವಿಗೆ ವಿಶೇಷ ಆದ್ಯತೆ ನೀಡಿ ಶಾಲೆಗಳ ಶೈಕ್ಷಣಿಕ ಸ್ಥಿತಿಗತಿ ಉತ್ತಮಗೊಳಿಸಲಾಗುತ್ತಿದೆ. ದಾನಿಗಳ ಮೂಲಕ ಸ್ಮಾರ್ಟ್‌ ಕ್ಲಾಸ್‌ ಒದಗಿಸಲು ಪ್ರಯತ್ನಿಸಲಾಗುತ್ತಿದೆ.
ಬಿ.ಸಿ.ದೊಡ್ಡೇಗೌಡ ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ.
ಸಾಂಘಿಕ ಪ್ರಯತ್ನ ಆಧುನಿಕ ತಂತ್ರಜ್ಞಾನದ ಬಳಕೆಯ ಮೂಲಕ ಶಾಲೆಯ ಉಳಿವಿಗೆ ಪರ್ಯಾಯ ದಾರಿಗಳನ್ನು ಕಂಡುಕೊಳ್ಳಲಾಗುತ್ತಿದೆ. .
ಸೌಮ್ಯಾ ಪೊನ್ನಪ್ಪ ಪ್ರಭಾರ ಡಿಡಿಪಿಐ
ಸರ್ಕಾರ ಪ್ರತ್ಯೇಕ ನೀತಿ ನಿರೂಪಣೆ ಮಾಡುವುದೊಂದೇ ಗಡಿ ಭಾಗದ ಶಾಲೆಗಳನ್ನು ಉಳಿಸಲು ಇರುವ ಶಾಶ್ವತ ಪರಿಹಾರ.
ಪ್ರವೀಣ್‌ಕುಮಾರ್ ಸ್ವಾಮಿ ವಿವೇಕಾನಂದ ಯೂತ್‌ಮೂವ್‌ಮೆಂಟ್‌ನ ಶಿಕ್ಷಣ ವಿಭಾಗದ ಮುಖ್ಯಸ್ಥ.
ಶಾಲೆಗೆ ಉಚಿತವಾಗಿ ಇಂಟರ್‌ನೆಟ್‌ ಸಂಪರ್ಕ ಕಲ್ಪಿಸಲಾಗಿದೆ. ಸಂಪನ್ಮೂಲ ಶಿಕ್ಷಕರು ತಂಗುವುದಕ್ಕೆ ಎಲ್ಲ ಬಗೆಯ ವ್ಯವಸ್ಥೆ ಮಾಡಿಕೊಡಲಾಗಿದೆ.
ಬಾಲಚಂದ್ರ ನಾಯರ್ ಕರಿಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT