ಬುಧವಾರ, 9 ಜುಲೈ 2025
×
ADVERTISEMENT
ADVERTISEMENT

ಮಡಿಕೇರಿ: ಕನ್ನಡದ ರಥಕ್ಕೆ ಸಂಭ್ರಮದ ಸ್ವಾಗತ

ಮಡಿಕೇರಿಯಲ್ಲಿ ಮಾರ್ದನಿಸಿತು ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’
Published : 10 ಸೆಪ್ಟೆಂಬರ್ 2024, 6:44 IST
Last Updated : 10 ಸೆಪ್ಟೆಂಬರ್ 2024, 6:44 IST
ಫಾಲೋ ಮಾಡಿ
Comments
ಕನ್ನಡ ರಥವನ್ನು ಕನ್ನಡಾಭಿಮಾನಿಗಳು ಮಡಿಕೇರಿ ನಗರದಲ್ಲಿ ಸೋಮವಾರ ಸಂಭ್ರಮದಿಂದ ಸ್ವಾಗತಿಸಿದರು
ಕನ್ನಡ ರಥವನ್ನು ಕನ್ನಡಾಭಿಮಾನಿಗಳು ಮಡಿಕೇರಿ ನಗರದಲ್ಲಿ ಸೋಮವಾರ ಸಂಭ್ರಮದಿಂದ ಸ್ವಾಗತಿಸಿದರು
ರಥದಲ್ಲಿ ಕನ್ನಡ ಸಂಸ್ಕೃತಿಯನ್ನು ಬಿಂಬಿಸುವ ಮಾದರಿಗಳು ಗಮನ ಸೆಳೆದವು
ರಥದಲ್ಲಿ ಕನ್ನಡ ಸಂಸ್ಕೃತಿಯನ್ನು ಬಿಂಬಿಸುವ ಮಾದರಿಗಳು ಗಮನ ಸೆಳೆದವು
ಭುವನೇಶ್ವರಿ ತಾಯಿ ವಿಗ್ರಹಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಪುಷ್ಪನಮನ ಸಲ್ಲಿಸಿದರು
ಭುವನೇಶ್ವರಿ ತಾಯಿ ವಿಗ್ರಹಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಪುಷ್ಪನಮನ ಸಲ್ಲಿಸಿದರು
ರಮೇಶ್ ಮತ್ತು ತಂಡದಿಂದ ಗಿರಿಜನ ನೃತ್ಯ ಪ್ರದರ್ಶನ ಶಾಲಾ-ಕಾಲೇಜು ವಿದ್ಯಾರ್ಥಿಗಳು ನೂರಾರು ಸಂಖ್ಯೆಯಲ್ಲಿ ಭಾಗಿ ಕೊಡೆ ಹಿಡಿದು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ ಕನ್ನಡಾಭಿಮಾನಿಗಳು
‘ನಾಡು ನುಡಿ ಸಂಸ್ಕೃತಿ ಬೆಳವಣಿಗೆಗೆ ಶ್ರಮಿಸಬೇಕು’
ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮಾತನಾಡಿ ‘ಕನ್ನಡ ನಾಡು-ನುಡಿ ಮತ್ತು ಸಂಸ್ಕೃತಿ ಬೆಳವಣಿಗೆಗೆ ಪ್ರತಿಯೊಬ್ಬರೂ ಶ್ರಮಿಸಬೇಕು. ‘ಕರ್ನಾಟಕ ರಾಜ್ಯವೆಂದು ನಾಮಕರಣವಾಗಿದೆ 50 ವರ್ಷ ಪೂರ್ಣಗೊಂಡ ಹಿನ್ನೆಲೆ ಸುವರ್ಣ ಸಂಭ್ರಮ ರಥಯಾತ್ರೆಯನ್ನು ರಾಜ್ಯದ್ಯಾಂತ ಹಮ್ಮಿಕೊಳ್ಳಲಾಗಿದೆ. ಕನ್ನಡ ನಾಡು ನುಡಿ ಕನ್ನಡ ಭಾಷೆಗೆ ಇರುವ ಇತಿಹಾಸವನ್ನು ನೆನಪಿಸಿಕೊಳ್ಳಲು ಇದೊಂದು ಸುವರ್ಣ ಅವಕಾಶವಾಗಿದೆ’ ಎಂದರು. ಸುವರ್ಣ ಸಂಭ್ರಮ 50ರ ರಥ ಯಾತ್ರೆಯು ಗೋಣಿಕೊಪ್ಪ-ಪೊನ್ನಂಪೇಟೆ-ವಿರಾಜಪೇಟೆ ಮೂಲಕ ಮಡಿಕೇರಿಗೆ ಆಗಮಿಸಿದೆ. ಸೆ.10ರಂದು ಸೋಮವಾರಪೇಟೆ ಮತ್ತು ಕುಶಾಲನಗರಕ್ಕೆ ತೆರಳಲಿದೆ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT