<p><strong>ಮಡಿಕೇರಿ: </strong>ಕೊಡಗು ಜಿಲ್ಲೆಯಾದ್ಯಂತ ಮಳೆ ಅಬ್ಬರ ಮುಂದುವರಿದಿದೆ. ಮಳೆ ಹಾಗೂ ಭಾರೀ ಗಾಳಿಗೆ ಜಿಲ್ಲೆಯ ಜನಜೀವನ ಅಸ್ತವ್ಯಸ್ತವಾಗಿದೆ. ಕಾವೇರಿ ನದಿಯು ಉಕ್ಕಿ ಹರಿಯುತ್ತಿದ್ದು ಅಲ್ಲಲ್ಲಿ ಸಂಪರ್ಕ ಕಡಿತವಾಗಿದೆ.</p>.<p>ನಾಪೋಕ್ಲು- ಅಯ್ಯಂಗೇರಿ ಹಾಗೂ ನಾಲ್ಕೇರಿ- ಶ್ರೀಮಂಗಲ ರಸ್ತೆ ಸಂಪರ್ಕ ಕಡಿತವಾಗಿದೆ. ಗದ್ದೆ ಬಯಲು ಸಮುದ್ರದಂತೆ ಕಾಣಿಸುತ್ತಿವೆ.</p>.<p>ಹಾರಂಗಿ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಕುಶಾಲನಗರದಲ್ಲಿ ಪ್ರವಾಹ ಭೀತಿ ಎದುರಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ: </strong>ಕೊಡಗು ಜಿಲ್ಲೆಯಾದ್ಯಂತ ಮಳೆ ಅಬ್ಬರ ಮುಂದುವರಿದಿದೆ. ಮಳೆ ಹಾಗೂ ಭಾರೀ ಗಾಳಿಗೆ ಜಿಲ್ಲೆಯ ಜನಜೀವನ ಅಸ್ತವ್ಯಸ್ತವಾಗಿದೆ. ಕಾವೇರಿ ನದಿಯು ಉಕ್ಕಿ ಹರಿಯುತ್ತಿದ್ದು ಅಲ್ಲಲ್ಲಿ ಸಂಪರ್ಕ ಕಡಿತವಾಗಿದೆ.</p>.<p>ನಾಪೋಕ್ಲು- ಅಯ್ಯಂಗೇರಿ ಹಾಗೂ ನಾಲ್ಕೇರಿ- ಶ್ರೀಮಂಗಲ ರಸ್ತೆ ಸಂಪರ್ಕ ಕಡಿತವಾಗಿದೆ. ಗದ್ದೆ ಬಯಲು ಸಮುದ್ರದಂತೆ ಕಾಣಿಸುತ್ತಿವೆ.</p>.<p>ಹಾರಂಗಿ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಕುಶಾಲನಗರದಲ್ಲಿ ಪ್ರವಾಹ ಭೀತಿ ಎದುರಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>