ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅ.17ರಂದು ಕಾವೇರಿ ತೀರ್ಥೋದ್ಭವ

Last Updated 16 ಸೆಪ್ಟೆಂಬರ್ 2022, 12:38 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ. ಅ.17 ರಂದು ಸಂಜೆ 7.21 ಕ್ಕೆ ಮೇಷ ಲಗ್ನದಲ್ಲಿ ಕಾವೇರಿ ತೀರ್ಥೋದ್ಭವವಾಗಲಿದೆ‌.

ಮಳೆಯಿಂದ ಹಾಳಾಗಿರುವ ಭಾಗಮಂಡಲ-ಮಡಿಕೇರಿ, ಭಾಗಮಂಡಲ - ಕರಿಕೆ, ಭಾಗಮಂಡಲ ನಾಪೋಕ್ಲು ರಸ್ತೆಗಳ ದುರಸ್ತಿ ಕಾರ್ಯ ನಡೆಸಬೇಕು. ರಸ್ತೆಗೆ ವಾಲಿರುವ ಮರಗಳ ಕೊಂಬೆಗಳನ್ನು ತೆರವುಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಬಿ.ಸಿ.ನಾಗೇಶ ಅಧಿಕಾರಿಗಳಿಗೆ ಸೂಚಿಸಿದರು‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT