ಶನಿವಾರ, 18 ಅಕ್ಟೋಬರ್ 2025
×
ADVERTISEMENT
ADVERTISEMENT

ನಾಪೋಕ್ಲು | ಬಲಮುರಿ ಜಾತ್ರೆ ಇಂದು

ಕಾವೇರಿ ತೀರದ ಕಣ್ವೇಶ್ವರ, ಅಗಸ್ತ್ಯೇಶ್ವರ ದೇವಾಲಯಗಳಲ್ಲಿ ಮಹಾಪೂಜೆ
Published : 18 ಅಕ್ಟೋಬರ್ 2025, 5:08 IST
Last Updated : 18 ಅಕ್ಟೋಬರ್ 2025, 5:08 IST
ಫಾಲೋ ಮಾಡಿ
Comments
ನಾಪೋಕ್ಲು ಸಮೀಪದ ಬಲಮುರಿ ಗ್ರಾಮದಲ್ಲಿ ಸ್ನಾನ ಘಟ್ಟಕ್ಕೆತೆರಳುವ ಹಾದಿಯನ್ನು ಸ್ವಚ್ಚಗೊಳಿಸಿ ಅಲಂಕರಿಸಲಾಯಿತು.
ನಾಪೋಕ್ಲು ಸಮೀಪದ ಬಲಮುರಿ ಗ್ರಾಮದಲ್ಲಿ ಸ್ನಾನ ಘಟ್ಟಕ್ಕೆತೆರಳುವ ಹಾದಿಯನ್ನು ಸ್ವಚ್ಚಗೊಳಿಸಿ ಅಲಂಕರಿಸಲಾಯಿತು.
ಭಕ್ತರಿಗೆ ಕಾವೇರಿ ತೀರ್ಥ ವಿತರಿಸಲು ಕೊಡಗು ಹಕ್ಕು ಸಂರಕ್ಷಣಾ ಸಮಿತಿ ಶುಕ್ರವಾರ ಕಾವೇರಿ ರಥಯಾತ್ರೆ  ಆಯೋಜಿಸಿತ್ತು
ಭಕ್ತರಿಗೆ ಕಾವೇರಿ ತೀರ್ಥ ವಿತರಿಸಲು ಕೊಡಗು ಹಕ್ಕು ಸಂರಕ್ಷಣಾ ಸಮಿತಿ ಶುಕ್ರವಾರ ಕಾವೇರಿ ರಥಯಾತ್ರೆ  ಆಯೋಜಿಸಿತ್ತು
ತೀರ್ಥ ವಿತರಣೆ ಇಂದು
‘ಮೂರ್ನಾಡಿನ ಗಜಾನನ ಯುವಕ ಸಂಘದ ವತಿಯಿಂದ ಶನಿವಾರ ಕಾವೇರಿ ತೀರ್ಥವನ್ನು ಮೂರ್ನಾಡಿನ ಪಟ್ಟಣದಲ್ಲಿ ವಿತರಣೆ ಮಾಡಲಾಗುವುದು.18ರಂದು ಬೆಳಿಗ್ಗೆ 7 ಗಂಟೆಗೆ ಮೂರ್ನಾಡಿನ ಅಯ್ಯಪ್ಪ ದೇವಸ್ಥಾನದಲ್ಲಿ ಕಾವೇರಿತೀರ್ಥ ವಿತರಣೆಯನ್ನು ಪ್ರಾರಂಭ ಮಾಡಲಾಗುವುದು’ ಎಂದು ಸಂಘದ ಅಧ್ಯಕ್ಷ ಕೊಟ್ಟಂಗಡ ನವೀನ್ ತಿಳಿಸಿದರು. ರಥಯಾತ್ರೆ: ‘ಕೊಡಗು ಹಕ್ಕು ಸಂರಕ್ಷಣಾ ಸಮಿತಿಯಿಂದ 30ನೇ ವರ್ಷದ ಕಾವೇರಿ ರಥಯಾತ್ರೆ ನಾಪೋಕ್ಲುವಿನಿಂದ ತಲಕಾವೇರಿಗೆ ತೆರಳಿದ್ದು ಶುಕ್ರವಾರ ವಿವಿಧ ಗ್ರಾಮಗಳ ಭಕ್ತರಿಗೆ ತೀರ್ಥ ವಿತರಿಸಲಾಯಿತು. ಭಾಗಮಂಡಲದಿಂದ ಅಯ್ಯಂಗೇರಿ ಬಲ್ಲಮಾವಟಿ ಮಾರ್ಗವಾಗಿ ನಾಪೋಕ್ಲುವರೆಗೆ ತೀರ್ಥ ವಿತರಿಸಲಾಯಿತು’ ಎಂದು ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಸಂಚಾಲಕ ಬಿದ್ದಾಟoಡ ರೋಜಿ ಚಿನ್ನಪ್ಪ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT