ಬುಧವಾರ, 9 ಜುಲೈ 2025
×
ADVERTISEMENT
ADVERTISEMENT

ಭತ್ತದ ಕೃಷಿ ಬತ್ತಿ ಹೋಗದಂತೆ ಕಾಪಾಡಿ: ಸಚಿವ ಎನ್.ಎಸ್.ಭೋಸರಾಜ್

ಕೊಡಗು ಜಿಲ್ಲಾ ಉಸ್ತುವಾರಿ ಸಚಿವನ ಎನ್.ಎಸ್.ಭೋಸರಾಜು ಮನವಿ
Published : 15 ಆಗಸ್ಟ್ 2024, 3:10 IST
Last Updated : 15 ಆಗಸ್ಟ್ 2024, 3:10 IST
ಫಾಲೋ ಮಾಡಿ
Comments
ವಿರಾಜಪೇಟೆ ತಾಲ್ಲೂಕಿನ ಬೊಳ್ಳುಮಾಡು ಗ್ರಾಮದ ಮಾತಂಡ ಶಕು ಅಕ್ಕಮ್ಮ ಹಾಗೂ ಮನು ಅವರ ಗದ್ದೆಯಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಬುಧವಾರ ನಡೆದ ‘ಬೇಲ್ ನಮ್ಮೆ’ ಕಾರ್ಯಕ್ರಮದಲ್ಲಿ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಶಾಸಕರಾದ ಎ.ಎಸ್.ಪೊನ್ನಣ್ಣ ಡಾ.ಮಂತರ್‌ಗೌಡ ನಾಟಿ ಮಾಡಿದರು
ವಿರಾಜಪೇಟೆ ತಾಲ್ಲೂಕಿನ ಬೊಳ್ಳುಮಾಡು ಗ್ರಾಮದ ಮಾತಂಡ ಶಕು ಅಕ್ಕಮ್ಮ ಹಾಗೂ ಮನು ಅವರ ಗದ್ದೆಯಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಬುಧವಾರ ನಡೆದ ‘ಬೇಲ್ ನಮ್ಮೆ’ ಕಾರ್ಯಕ್ರಮದಲ್ಲಿ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಶಾಸಕರಾದ ಎ.ಎಸ್.ಪೊನ್ನಣ್ಣ ಡಾ.ಮಂತರ್‌ಗೌಡ ನಾಟಿ ಮಾಡಿದರು
‘ಬೇಲ್ ನಮ್ಮೆ’ಯಲ್ಲಿ ಸಚಿವ ಎನ್.ಎಸ್.ಭೋಸರಾಜು ಅವರು ರಾಷ್ಟ್ರಧ್ವಜವಿಡಿದು ಹೆಜ್ಜೆ ಹಾಕಿದರು
‘ಬೇಲ್ ನಮ್ಮೆ’ಯಲ್ಲಿ ಸಚಿವ ಎನ್.ಎಸ್.ಭೋಸರಾಜು ಅವರು ರಾಷ್ಟ್ರಧ್ವಜವಿಡಿದು ಹೆಜ್ಜೆ ಹಾಕಿದರು
ಕಾಡಾನೆ ಹಾವಳಿಯಿಂದ ಭತ್ತ ಬೆಳೆಯುವುದು ಕಡಿಮೆಯಾಗುತ್ತಿದೆ. ಆದ್ದರಿಂದ ಭತ್ತ ಬೆಳೆಯಲು ಉತ್ತೇಜಿಸುವಲ್ಲಿ ಹೆಚ್ಚಿನ ಸಹಾಯಧನ ಕಲ್ಪಿಸಬೇಕು ಮಂಡೇಪಂಡ
ಸುಜಾ ಕುಶಾಲಪ್ಪ ವಿಧಾನ ಪರಿಷತ್ ಸದಸ್ಯ.
ಅಕಾಡೆಮಿ ವತಿಯಿಂದ ಕೃಷಿ ಕಲೆ ಸಂಸ್ಕೃತಿ ಸಾಹಿತ್ಯ ಚಟುವಟಿಕೆಗೆ ಹೆಚ್ಚಿನ ಗಮನಹರಿಸಲಾಗಿದೆ. ಕೃಷಿ ಉಳಿದಲ್ಲಿ ಕೊಡವ ಸಂಸ್ಕೃತಿ ಉಳಿದಂತೆ. ಆ ನಿಟ್ಟಿನಲ್ಲಿ ಕೃಷಿಗೆ ಪೂರಕವಾಗಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ
ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT