ವಿರಾಜಪೇಟೆ ತಾಲ್ಲೂಕಿನ ಬೊಳ್ಳುಮಾಡು ಗ್ರಾಮದ ಮಾತಂಡ ಶಕು ಅಕ್ಕಮ್ಮ ಹಾಗೂ ಮನು ಅವರ ಗದ್ದೆಯಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಬುಧವಾರ ನಡೆದ ‘ಬೇಲ್ ನಮ್ಮೆ’ ಕಾರ್ಯಕ್ರಮದಲ್ಲಿ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಶಾಸಕರಾದ ಎ.ಎಸ್.ಪೊನ್ನಣ್ಣ ಡಾ.ಮಂತರ್ಗೌಡ ನಾಟಿ ಮಾಡಿದರು
‘ಬೇಲ್ ನಮ್ಮೆ’ಯಲ್ಲಿ ಸಚಿವ ಎನ್.ಎಸ್.ಭೋಸರಾಜು ಅವರು ರಾಷ್ಟ್ರಧ್ವಜವಿಡಿದು ಹೆಜ್ಜೆ ಹಾಕಿದರು