<p><strong>ಮಡಿಕೇರಿ: </strong>ನಗರದ ಸೇನಾ ಕ್ಯಾಂಟೀನ್ ಬಳಿ ಶನಿವಾರ ಬೆಳಿಗ್ಗೆ ಚಿರತೆಯನ್ನು ಹೋಲುವ ಕಾಡು ಬೆಕ್ಕು ವಾಹನ ಅಪಘಾತದಿಂದ ಸಾವನ್ನಪ್ಪಿದೆ.</p>.<p>ರಾತ್ರಿಯೇ ವಾಹನಕ್ಕೆ ಸಿಲುಕಿ ಕಾಡುಬೆಕ್ಕು ಸಾವನ್ನಪ್ಪಿತ್ತು. ಬೆಳಿಗ್ಗೆ ಸ್ಥಳೀಯರಿಗೆ ಇದನ್ನು ಗಮನಿಸಿ ಚಿರತೆಯ ಮರಿಯೇ ಸಾವನ್ನಪ್ಪಿದೆ ಭಾವಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.</p>.<p>ಅಪರಿಚಿತರೊಬ್ಬರು ಈ ಪ್ರಾಣಿಯನ್ನು ಮನೆಗೆ ತೆಗೆದುಕೊಂಡು ಹೋಗಿದ್ದರು ಎನ್ನಲಾಗಿದೆ. ಬಳಿಕ ಅರಣ್ಯ ಇಲಾಖೆ ಈ ಬಗ್ಗೆ ಮಾಹಿತಿ ಪಡೆದು ಬೆಕ್ಕನ್ನು ವಶಕ್ಕೆ ಪಡೆದುಕೊಂಡಿದೆ.</p>.<p>ಕಳೆದ ತಿಂಗಳು ಕಾಡುಬೆಕ್ಕುಗಳ ಗುಂಪು ನೆಹರೂ ಮಂಟಪದಲ್ಲಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದವು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮಡಿಕೇರಿ: </strong>ನಗರದ ಸೇನಾ ಕ್ಯಾಂಟೀನ್ ಬಳಿ ಶನಿವಾರ ಬೆಳಿಗ್ಗೆ ಚಿರತೆಯನ್ನು ಹೋಲುವ ಕಾಡು ಬೆಕ್ಕು ವಾಹನ ಅಪಘಾತದಿಂದ ಸಾವನ್ನಪ್ಪಿದೆ.</p>.<p>ರಾತ್ರಿಯೇ ವಾಹನಕ್ಕೆ ಸಿಲುಕಿ ಕಾಡುಬೆಕ್ಕು ಸಾವನ್ನಪ್ಪಿತ್ತು. ಬೆಳಿಗ್ಗೆ ಸ್ಥಳೀಯರಿಗೆ ಇದನ್ನು ಗಮನಿಸಿ ಚಿರತೆಯ ಮರಿಯೇ ಸಾವನ್ನಪ್ಪಿದೆ ಭಾವಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.</p>.<p>ಅಪರಿಚಿತರೊಬ್ಬರು ಈ ಪ್ರಾಣಿಯನ್ನು ಮನೆಗೆ ತೆಗೆದುಕೊಂಡು ಹೋಗಿದ್ದರು ಎನ್ನಲಾಗಿದೆ. ಬಳಿಕ ಅರಣ್ಯ ಇಲಾಖೆ ಈ ಬಗ್ಗೆ ಮಾಹಿತಿ ಪಡೆದು ಬೆಕ್ಕನ್ನು ವಶಕ್ಕೆ ಪಡೆದುಕೊಂಡಿದೆ.</p>.<p>ಕಳೆದ ತಿಂಗಳು ಕಾಡುಬೆಕ್ಕುಗಳ ಗುಂಪು ನೆಹರೂ ಮಂಟಪದಲ್ಲಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದವು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>