<p>ಸಿದ್ದಾಪುರ: ಕರಡಿಗೋಡು ಬಸವೇಶ್ವರ ದೇವಾಲಯ ವಾರ್ಷಿಕೋತ್ಸವ ಕೊನೆ ದಿನ ಮಂಗಳವಾರ ವಿವಿಧ ಪೂಜೆ ನಡೆಯಿತು.</p>.<p>ಉತ್ಸವದ ಕೊನೆ ದಿನ ಮಂಗಳವಾರದಂದು ರುದ್ರಪಾರಾಯಣ, ದೇವತಾ ಪ್ರಾರ್ಥನೆ, ಗಂಗಾ ಪೂಜೆ, ಗಂಗಾ ಸ್ನಾನ ನಡೆಯಿತು. ಬಳಿಕ ಬಸವೇಶ್ವರ ದೇವರ ಪಲ್ಲಕ್ಕಿ ಮೆರವಣಿಗೆ ಕೊಂಡ ಸೇವೆ ನಡೆಯಿತು.</p>.<p>ಪಲ್ಲಕ್ಕಿಗೆ ಭಕ್ತರು ವಿಶೇಷ ಪ್ರಾರ್ಥನೆ ನೆರವೇರಿಸಿದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್ ಪೊನ್ನಣ್ಣ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p>ಸಿದ್ದಾಪುರ: ಕರಡಿಗೋಡು ಬಸವೇಶ್ವರ ದೇವಾಲಯ ವಾರ್ಷಿಕೋತ್ಸವ ಕೊನೆ ದಿನ ಮಂಗಳವಾರ ವಿವಿಧ ಪೂಜೆ ನಡೆಯಿತು.</p>.<p>ಉತ್ಸವದ ಕೊನೆ ದಿನ ಮಂಗಳವಾರದಂದು ರುದ್ರಪಾರಾಯಣ, ದೇವತಾ ಪ್ರಾರ್ಥನೆ, ಗಂಗಾ ಪೂಜೆ, ಗಂಗಾ ಸ್ನಾನ ನಡೆಯಿತು. ಬಳಿಕ ಬಸವೇಶ್ವರ ದೇವರ ಪಲ್ಲಕ್ಕಿ ಮೆರವಣಿಗೆ ಕೊಂಡ ಸೇವೆ ನಡೆಯಿತು.</p>.<p>ಪಲ್ಲಕ್ಕಿಗೆ ಭಕ್ತರು ವಿಶೇಷ ಪ್ರಾರ್ಥನೆ ನೆರವೇರಿಸಿದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್ ಪೊನ್ನಣ್ಣ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>