<p>ಸಿದ್ದಾಪುರ: ಕರಡಿಗೋಡು ಬಸವೇಶ್ವರ ದೇವಾಲಯ ವಾರ್ಷಿಕೋತ್ಸವ ಕೊನೆ ದಿನ ಮಂಗಳವಾರ ವಿವಿಧ ಪೂಜೆ ನಡೆಯಿತು.</p>.<p>ಉತ್ಸವದ ಕೊನೆ ದಿನ ಮಂಗಳವಾರದಂದು ರುದ್ರಪಾರಾಯಣ, ದೇವತಾ ಪ್ರಾರ್ಥನೆ, ಗಂಗಾ ಪೂಜೆ, ಗಂಗಾ ಸ್ನಾನ ನಡೆಯಿತು. ಬಳಿಕ ಬಸವೇಶ್ವರ ದೇವರ ಪಲ್ಲಕ್ಕಿ ಮೆರವಣಿಗೆ ಕೊಂಡ ಸೇವೆ ನಡೆಯಿತು.</p>.<p>ಪಲ್ಲಕ್ಕಿಗೆ ಭಕ್ತರು ವಿಶೇಷ ಪ್ರಾರ್ಥನೆ ನೆರವೇರಿಸಿದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್ ಪೊನ್ನಣ್ಣ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿದ್ದಾಪುರ: ಕರಡಿಗೋಡು ಬಸವೇಶ್ವರ ದೇವಾಲಯ ವಾರ್ಷಿಕೋತ್ಸವ ಕೊನೆ ದಿನ ಮಂಗಳವಾರ ವಿವಿಧ ಪೂಜೆ ನಡೆಯಿತು.</p>.<p>ಉತ್ಸವದ ಕೊನೆ ದಿನ ಮಂಗಳವಾರದಂದು ರುದ್ರಪಾರಾಯಣ, ದೇವತಾ ಪ್ರಾರ್ಥನೆ, ಗಂಗಾ ಪೂಜೆ, ಗಂಗಾ ಸ್ನಾನ ನಡೆಯಿತು. ಬಳಿಕ ಬಸವೇಶ್ವರ ದೇವರ ಪಲ್ಲಕ್ಕಿ ಮೆರವಣಿಗೆ ಕೊಂಡ ಸೇವೆ ನಡೆಯಿತು.</p>.<p>ಪಲ್ಲಕ್ಕಿಗೆ ಭಕ್ತರು ವಿಶೇಷ ಪ್ರಾರ್ಥನೆ ನೆರವೇರಿಸಿದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್ ಪೊನ್ನಣ್ಣ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>