ಮೈಸೂರು ಮಹಾರಾಜ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಸಿಎ ವ್ಯಾಸಂಗ ಮಾಡುತ್ತಿರುವ ಸುರಕ್ಷಿತ, ನಾಪೋಕ್ಲು ಬಳಿಯ ಚೆಯ್ಯಂಡಾಣೆಯ ಕೋಕೇರಿಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಬಿದ್ದಂಡ ರಾಜ ಉತ್ತಪ್ಪ ಹಾಗೂ ಸಿಂತಿಯ ಉತ್ತಪ್ಪ ಪುತ್ರಿ. ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ 20 ಸ್ಪರ್ಧಿಗಳಲ್ಲಿ ಸಾಂಪ್ರದಾಯಿಕ ಸುತ್ತಿನಲ್ಲಿ ಕೊಡವ ಸೀರೆ ಧರಿಸಿ ಭಾಗವಹಿಸಿದ್ದರು.