ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಅಧ್ಯಕ್ಷ ತೆನ್ನಿರ ಮೈನಾ, ಮಹಿಳಾ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷೆ ಸುರಯ್ಯಾ ಅಬ್ರಾರ್, ನಗರಸಭೆ ಮಾಜಿ ಸದಸ್ಯ ಕೆ.ಟಿ.ಬೇಬಿ ಮ್ಯಾಥ್ಯೂ, ಕೆಪಿಸಿಸಿ ಸಂಯೋಜಕ ಎಚ್.ಎಂ.ನಂದಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎ.ಹಂಸ, ಅಲ್ಪಸಂಖ್ಯಾತರ ಘಟಕದ ಜಿಲ್ಲಾ ಅಧ್ಯಕ್ಷ ಎಂ.ಎ.ಉಸ್ಮಾನ್, ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ವೃತ್ತಿಪರ ಘಟಕದ ಜಿಲ್ಲಾ ಅಧ್ಯಕ್ಷ ಅಂಬೇಕಲ್ ನವೀನ್, ಸಾಮಾಜಿಕ ಜಾಲತಾಣದ ಜಿಲ್ಲಾ ಅಧ್ಯಕ್ಷ ಹೊಸೂರು ಸೂರಜ್, ನಗರಸಭಾ ಮಾಜಿ ಸದಸ್ಯರಾದ ಚುಮ್ಮಿ ದೇವಯ್ಯ ಹಾಜರಿದ್ದರು.