<p><strong>ಮಡಿಕೇರಿ:</strong> ಕೊಡಗು ಜಿಲ್ಲೆಯ ಹಲವೆಡೆ ಬುಧವಾರ ಭಾರಿ ಮಳೆ ಸುರಿದಿದೆ.</p><p>ಸಂಜೆಯಿಂದ ಆರಂಭವಾದ ಮಳೆ ರಾತ್ರಿಯವರೆಗೂ ರಭಸದಲ್ಲಿ ಸುರಿಯಿತು. ಇದರಿಂದ ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.</p>.ಕೊಡಗು | ದೀಪಾವಳಿ ಸಂಭ್ರಮ: ಹಾನಿಕಾರಕ, ಮಾಲಿನ್ಯಕಾರಕ ಪಟಾಕಿ ಬಿಡಿ.<p>ಕುಶಾಲನಗರ ತಾಲ್ಲೂಕಿನ ತೊರೆನೂರು ಗ್ರಾಮದ ಪುಟ್ಟಸ್ವಾಮಿ ಅವರ ಮನೆಗೆ ಮಳೆ ನೀರು ನುಗ್ಗಿದೆ. ಕುಶಾಲನಗರದ ಬಸ್ ನಿಲ್ದಾಣದ ಅಂಗಡಿಗಳಿಗೂ ನೀರು ನುಗ್ಗಿದೆ. ನಿರಂತರವಾಗಿ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.</p>.ಕೊಡಗು ಜಿಲ್ಲೆಯಲ್ಲಿ 'ಸ್ವಚ್ಛ ಕೊಡಗು - ಸುಂದರ ಕೊಡಗು' ಅಭಿಯಾನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಕೊಡಗು ಜಿಲ್ಲೆಯ ಹಲವೆಡೆ ಬುಧವಾರ ಭಾರಿ ಮಳೆ ಸುರಿದಿದೆ.</p><p>ಸಂಜೆಯಿಂದ ಆರಂಭವಾದ ಮಳೆ ರಾತ್ರಿಯವರೆಗೂ ರಭಸದಲ್ಲಿ ಸುರಿಯಿತು. ಇದರಿಂದ ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.</p>.ಕೊಡಗು | ದೀಪಾವಳಿ ಸಂಭ್ರಮ: ಹಾನಿಕಾರಕ, ಮಾಲಿನ್ಯಕಾರಕ ಪಟಾಕಿ ಬಿಡಿ.<p>ಕುಶಾಲನಗರ ತಾಲ್ಲೂಕಿನ ತೊರೆನೂರು ಗ್ರಾಮದ ಪುಟ್ಟಸ್ವಾಮಿ ಅವರ ಮನೆಗೆ ಮಳೆ ನೀರು ನುಗ್ಗಿದೆ. ಕುಶಾಲನಗರದ ಬಸ್ ನಿಲ್ದಾಣದ ಅಂಗಡಿಗಳಿಗೂ ನೀರು ನುಗ್ಗಿದೆ. ನಿರಂತರವಾಗಿ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.</p>.ಕೊಡಗು ಜಿಲ್ಲೆಯಲ್ಲಿ 'ಸ್ವಚ್ಛ ಕೊಡಗು - ಸುಂದರ ಕೊಡಗು' ಅಭಿಯಾನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>