ಅಂಕನಹಳ್ಳಿ, ಗಂಗಾವರ, ಸೀಗೆಮರೂರು, ಮೆಣಸ, ಬೆಟ್ಟದಳ್ಳಿ, ಮನೆಹಳ್ಳಿ, ನಾಗವಾರ, ಮೈಲಾಪುರ, ಬಡುಬನಹಳ್ಳಿ, ಅಮ್ಮಳ್ಳಿ, ನಿಡ್ತ, ದೊಡ್ಡಳ್ಳಿ, ಮುಳ್ಳೂರು, ಸಿಡಿಗಳಲೆ, ಕೈಸರವಳ್ಳಿ ಗ್ರಾಮಗಳಲ್ಲಿ 1,450 ಎಕರೆ ಕಾಫಿ, 400 ಎಕರೆ ಕಾಳುಮೆಣಸು ಹಾಗೂ 198 ಎಕರೆಯಲ್ಲಿ ಬೆಳೆದ ಅಡಿಕೆ ನಷ್ಟವಾಗಿದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.