<p>ಸೋಮವಾರಪೇಟೆ: ತಾಲ್ಲೂಕಿನ ಹೆಗ್ಗುಳ ಗ್ರಾಮದಲ್ಲಿನ ಶ್ರೀ ಲಕ್ಷ್ಮೀ ಚನ್ನಿಗರಾಯ ಮತ್ತು ಜೋಡಿ ಹನುಮಂತ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮ ಮೇ 5 ಮತ್ತು 6 ರಂದು ನಡೆಯಿತು.</p>.<p>5ರಂದು ರಾತ್ರಿ 7ರಿಂದ ವಾಸ್ತು ಹೋಮ ಹಾಗೂ ವಿಶೇಷ ಪೂಜೆಗಳು ನಡೆಯಿತು. 6ರಂದು ಬೆಳಿಗ್ಗೆ 7ಕ್ಕೆ ಗಂಗಾಪೂಜೆ ಮತ್ತು ಕಳಸ ಪ್ರತಿಷ್ಠಾಪನೆ ಮತ್ತು ಆಂಜನೇಯ ಹೋಮ, ವಿಶೇಷ ಪೂಜೆಗಳು ನಡೆದವು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.</p>.<p>ಪೂಜಾ ಕಾರ್ಯಗಳು ಅರ್ಚಕ ಉಚ್ಚಂಗಿ ಶೇಷಾಚಲ ಅವರ ನೇತೃತ್ವದಲ್ಲಿ ನಡೆಯಿತು. ದೇವಾಲಯ ಸಮಿತಿ ಅಧ್ಯಕ್ಷ ವಸಂತ, ಉಪಾಧ್ಯಕ್ಷ ಎಚ್.ಕೆ. ಪುಟ್ಟಸ್ವಾಮಿ, ಪ್ರಧಾನ ಕಾರ್ಯದರ್ಶಿ ಎಚ್.ಎಂ. ನಿಶ್ಚಿತ್ ಹಾಗೂ ಪದಾಧಿಕಾರಿಗಳಾದ ಎಚ್.ಎಸ್. ಚೇತನ್ ಕುಮಾರ್, ಎಚ್.ಎಂ. ಸಂಜು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-51-19111528</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸೋಮವಾರಪೇಟೆ: ತಾಲ್ಲೂಕಿನ ಹೆಗ್ಗುಳ ಗ್ರಾಮದಲ್ಲಿನ ಶ್ರೀ ಲಕ್ಷ್ಮೀ ಚನ್ನಿಗರಾಯ ಮತ್ತು ಜೋಡಿ ಹನುಮಂತ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮ ಮೇ 5 ಮತ್ತು 6 ರಂದು ನಡೆಯಿತು.</p>.<p>5ರಂದು ರಾತ್ರಿ 7ರಿಂದ ವಾಸ್ತು ಹೋಮ ಹಾಗೂ ವಿಶೇಷ ಪೂಜೆಗಳು ನಡೆಯಿತು. 6ರಂದು ಬೆಳಿಗ್ಗೆ 7ಕ್ಕೆ ಗಂಗಾಪೂಜೆ ಮತ್ತು ಕಳಸ ಪ್ರತಿಷ್ಠಾಪನೆ ಮತ್ತು ಆಂಜನೇಯ ಹೋಮ, ವಿಶೇಷ ಪೂಜೆಗಳು ನಡೆದವು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.</p>.<p>ಪೂಜಾ ಕಾರ್ಯಗಳು ಅರ್ಚಕ ಉಚ್ಚಂಗಿ ಶೇಷಾಚಲ ಅವರ ನೇತೃತ್ವದಲ್ಲಿ ನಡೆಯಿತು. ದೇವಾಲಯ ಸಮಿತಿ ಅಧ್ಯಕ್ಷ ವಸಂತ, ಉಪಾಧ್ಯಕ್ಷ ಎಚ್.ಕೆ. ಪುಟ್ಟಸ್ವಾಮಿ, ಪ್ರಧಾನ ಕಾರ್ಯದರ್ಶಿ ಎಚ್.ಎಂ. ನಿಶ್ಚಿತ್ ಹಾಗೂ ಪದಾಧಿಕಾರಿಗಳಾದ ಎಚ್.ಎಸ್. ಚೇತನ್ ಕುಮಾರ್, ಎಚ್.ಎಂ. ಸಂಜು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-51-19111528</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>