<p><strong>ಮಡಿಕೇರಿ</strong>: ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪದಲ್ಲಿ 17ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಶುಕ್ರವಾರ ಆರಂಭಗೊಂಡಿತು.</p><p>ಸಮ್ಮೇಳನದ ಅಧ್ಯಕ್ಷ ಸಾಹಿತಿ ಅಬ್ದುಲ್ ರಶೀದ್ ಅವರನ್ನು ಸುಂಟಿಕೊಪ್ಪದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಿಂದ ಮೆರವಣಿಗೆಯಲ್ಲಿ ಗದ್ದೆಹಳ್ಳದ ಎಸ್.ಎಸ್.ಇಂಟರ್ ನ್ಯಾಷನಲ್ ಸಭಾಂಗಣಕ್ಕೆ ಕರೆದುಕೊಂಡು ಬರಲಾಯಿತು. ಡೊಳ್ಳುಕುಣಿತ, ಕುದುರೆಗಳು, ಗಾರುಡಿಗೊಂಬೆ ಸೇರಿದಂತೆ ಹಲವು ಕಲಾತಂಡಗಳು ಮೆರವಣಿಗೆಗೆ ಮೆರುಗು ತುಂಬಿದವು.</p><p>ಒಟ್ಟು17 ದ್ವಾರಗಳನ್ನು, ವಿವಿಧ ಮಳಿಗೆಗಳನ್ನು ಉದ್ಘಾಟಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪದಲ್ಲಿ 17ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಶುಕ್ರವಾರ ಆರಂಭಗೊಂಡಿತು.</p><p>ಸಮ್ಮೇಳನದ ಅಧ್ಯಕ್ಷ ಸಾಹಿತಿ ಅಬ್ದುಲ್ ರಶೀದ್ ಅವರನ್ನು ಸುಂಟಿಕೊಪ್ಪದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಿಂದ ಮೆರವಣಿಗೆಯಲ್ಲಿ ಗದ್ದೆಹಳ್ಳದ ಎಸ್.ಎಸ್.ಇಂಟರ್ ನ್ಯಾಷನಲ್ ಸಭಾಂಗಣಕ್ಕೆ ಕರೆದುಕೊಂಡು ಬರಲಾಯಿತು. ಡೊಳ್ಳುಕುಣಿತ, ಕುದುರೆಗಳು, ಗಾರುಡಿಗೊಂಬೆ ಸೇರಿದಂತೆ ಹಲವು ಕಲಾತಂಡಗಳು ಮೆರವಣಿಗೆಗೆ ಮೆರುಗು ತುಂಬಿದವು.</p><p>ಒಟ್ಟು17 ದ್ವಾರಗಳನ್ನು, ವಿವಿಧ ಮಳಿಗೆಗಳನ್ನು ಉದ್ಘಾಟಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>