<p><strong>ಮಡಿಕೇರಿ</strong>: ಕುಶಾಲನಗರ ಭಾಗದಲ್ಲಿ ಕಾವೇರಿ ನದಿಯು ತುಂಬಿ ಹರಿಯುತ್ತಿದೆ. ಅತ್ತ ಹಾರಂಗಿ ಜಲಾಶಯದಿಂದಲೂ ಅಪಾರ ಪ್ರಮಾಣ ನೀರನ್ನು ನದಿಗೆ ಬಿಡುಗಡೆ ಮಾಡಲಾಗುತ್ತಿದೆ.</p>.<p>ಇದರಿಂದ, ಕುಶಾಲನಗರದ ಸಾಯಿ, ಕುವೆಂಪು ಬಡಾವಣೆ,ಎಪಿಎಂಸಿ ಸೇರಿ ಹಲವು ಬಡಾವಣೆಗಳಿಗೆ ಜಲಾವೃತದ ಭೀತಿ ಎದುರಾಗಿದೆ.</p>.<p>ಜಿಲ್ಲೆಯಲ್ಲಿ ಮಳೆ ಅಬ್ಬರ ಸ್ವಲ್ಪ ತಗ್ಗಿದ್ದರೂ ಪ್ರವಾಹ ಇಳಿದಿಲ್ಲ. ಕಾನೂರು, ಶ್ರೀಮಂಗಲ ಭಾಗದ ಗದ್ದೆಗಳಿಗೆ ಲಕ್ಷ್ಮಣ ತೀರ್ಥ ನದಿಯ ನೀರು ನುಗ್ಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ಕುಶಾಲನಗರ ಭಾಗದಲ್ಲಿ ಕಾವೇರಿ ನದಿಯು ತುಂಬಿ ಹರಿಯುತ್ತಿದೆ. ಅತ್ತ ಹಾರಂಗಿ ಜಲಾಶಯದಿಂದಲೂ ಅಪಾರ ಪ್ರಮಾಣ ನೀರನ್ನು ನದಿಗೆ ಬಿಡುಗಡೆ ಮಾಡಲಾಗುತ್ತಿದೆ.</p>.<p>ಇದರಿಂದ, ಕುಶಾಲನಗರದ ಸಾಯಿ, ಕುವೆಂಪು ಬಡಾವಣೆ,ಎಪಿಎಂಸಿ ಸೇರಿ ಹಲವು ಬಡಾವಣೆಗಳಿಗೆ ಜಲಾವೃತದ ಭೀತಿ ಎದುರಾಗಿದೆ.</p>.<p>ಜಿಲ್ಲೆಯಲ್ಲಿ ಮಳೆ ಅಬ್ಬರ ಸ್ವಲ್ಪ ತಗ್ಗಿದ್ದರೂ ಪ್ರವಾಹ ಇಳಿದಿಲ್ಲ. ಕಾನೂರು, ಶ್ರೀಮಂಗಲ ಭಾಗದ ಗದ್ದೆಗಳಿಗೆ ಲಕ್ಷ್ಮಣ ತೀರ್ಥ ನದಿಯ ನೀರು ನುಗ್ಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>