<p>ಗೋಣಿಕೊಪ್ಪಲು: ಕೇರಳ ವೈನಾಡಿನ ಚುನಾವಣಾ ಪ್ರಚಾರದಿಂದ ಹಿಂದಿರುಗವ ವೇಳೆಯಲ್ಲಿ ಜಿಲ್ಲೆಯ ಗಡಿಭಾಗದ ಕುಟ್ಟ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭಾನುವಾರ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಿದರು.</p>.<p>ಆಸ್ಪತ್ರೆಯಲ್ಲಿ ವೈದ್ಯರ ಹಾಗೂ ಸಿಬ್ಬಂದಿಗಳ ಕೊರತೆ , ಔಷಧಿ ಪೂರೈಕೆಯಲ್ಲಿ ವ್ಯತ್ಯಯಗಳ ಬಗ್ಗೆ ಗಂಭೀರವಾಗಿ ಪರಿಶೀಲಿಸಿದರು.</p>.<p>ಮೊಬೈಲ್ ಮೂಲಕ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಮಾತನಾಡಿದ ಪೊನ್ನಣ್ಣ, ಅಗತ್ಯವಿರುವ ಸೌಲಭ್ಯಗಳನ್ನು ಕೂಡಲೆ ಒದಗಿಸಿಕೊಡಬೇಕು ಎಂದು ಸೂಚಿಸಿದರು. ಬಳಿಕ ಒಳ ರೋಗಿಗಳನ್ನು ಮಾತನಾಡಿಸಿ ಚಿಕಿತ್ಸೆ ದೊರಕುತ್ತಿರುವ ಬಗ್ಗೆ ವಿಚಾರಿಸಿದರು.</p>.<p>ಕುಟ್ಟ ವಲಯ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣ, ಕಾಂಗ್ರೆಸ್ ಮುಖಂಡರಾ ಮುಕ್ಕಾಟೀರ ನವೀನ್ ಅಯ್ಯಪ್ಪ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260402-51-1681355159</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗೋಣಿಕೊಪ್ಪಲು: ಕೇರಳ ವೈನಾಡಿನ ಚುನಾವಣಾ ಪ್ರಚಾರದಿಂದ ಹಿಂದಿರುಗವ ವೇಳೆಯಲ್ಲಿ ಜಿಲ್ಲೆಯ ಗಡಿಭಾಗದ ಕುಟ್ಟ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭಾನುವಾರ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಿದರು.</p>.<p>ಆಸ್ಪತ್ರೆಯಲ್ಲಿ ವೈದ್ಯರ ಹಾಗೂ ಸಿಬ್ಬಂದಿಗಳ ಕೊರತೆ , ಔಷಧಿ ಪೂರೈಕೆಯಲ್ಲಿ ವ್ಯತ್ಯಯಗಳ ಬಗ್ಗೆ ಗಂಭೀರವಾಗಿ ಪರಿಶೀಲಿಸಿದರು.</p>.<p>ಮೊಬೈಲ್ ಮೂಲಕ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಮಾತನಾಡಿದ ಪೊನ್ನಣ್ಣ, ಅಗತ್ಯವಿರುವ ಸೌಲಭ್ಯಗಳನ್ನು ಕೂಡಲೆ ಒದಗಿಸಿಕೊಡಬೇಕು ಎಂದು ಸೂಚಿಸಿದರು. ಬಳಿಕ ಒಳ ರೋಗಿಗಳನ್ನು ಮಾತನಾಡಿಸಿ ಚಿಕಿತ್ಸೆ ದೊರಕುತ್ತಿರುವ ಬಗ್ಗೆ ವಿಚಾರಿಸಿದರು.</p>.<p>ಕುಟ್ಟ ವಲಯ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣ, ಕಾಂಗ್ರೆಸ್ ಮುಖಂಡರಾ ಮುಕ್ಕಾಟೀರ ನವೀನ್ ಅಯ್ಯಪ್ಪ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260402-51-1681355159</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>