ಸೋಮವಾರಪೇಟೆಯಿಂದ ಸಕಲೇಶಪುರಕ್ಕೆ ತೆರಳುವ ಮಾರ್ಗದ ಆಲೆಕಟ್ಟೆ ಬಳಿ ರಸ್ತೆಗೆ ತಡೆಗೋಡೆ ನಿರ್ಮಿಸುತ್ತಿರುವ ಸ್ಥಳಕ್ಕೆ ಶಾಸಕ ಡಾ. ಮಂತರ್ ಗೌಡ ಭೇಟಿ ನೀಡಿ ಮಾಹಿತಿ ಪಡೆದರು
ಸೋಮವಾರಪೇಟೆ ಸಮೀಪದ ದುದ್ ಗಲ್ಲು ಗ್ರಾಮದಲ್ಲಿ ವಿದ್ಯುತ್ ಮಾರ್ಗದ ಮೇಲೆ ಮರಗಳು ಬಿದ್ದು ವಿದ್ಯುತ್ ಕಂಬಗಳು ಬಿದ್ದಿರುವ ಸ್ಥಳಕ್ಕೆ ಶಾಸಕ ಮಂತರ್ ಗೌಡ ತೆರಳಿ ಪರಿಶೀಲಿಸಿದರು