ಶುಕ್ರವಾರ, 8 ಆಗಸ್ಟ್ 2025
×
ADVERTISEMENT
ADVERTISEMENT

ನಾಪೋಕ್ಲು: ಕೆಸರಿನಲ್ಲಿ ಮಿಂದ ವಿದ್ಯಾರ್ಥಿಗಳು

ನಾಪೋಕ್ಲುವಿನ ಗದ್ದೆಯಲ್ಲಿ ಕೊಡವ ಸಾಹಿತ್ಯ ಅಕಾಡೆಮಿಯಿಂದ ಆಯೋಜನೆ
Published : 8 ಆಗಸ್ಟ್ 2025, 3:00 IST
Last Updated : 8 ಆಗಸ್ಟ್ 2025, 3:00 IST
ಫಾಲೋ ಮಾಡಿ
Comments
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ,  ನಾಲ್ಕುನಾಡು ಪ್ಲಾಂಟರ್ಸ್  ಕ್ಲಬ್ ಹಾಗೂ ನಾಪೋಕ್ಲು ಕೊಡವ ಸಮಾಜದ ಕ್ರೀಡಾ ಮತ್ತು ಸಾಂಸ್ಕೃತಿಕ,ಮನೋರಂಜನಾ ಕೂಟ, ಬಿದ್ದಾಟಂಡ ಕುಟುಂಬಸ್ಥರ ಸಂಯುಕ್ತ  ಆಶ್ರಯದಲ್ಲಿ  ಗುರುವಾರ  ನಾಪೋಕ್ಲುವಿನ ಬಿದ್ದಾಟಂಡ ಕುಟುಂಬಸ್ಥರ ಗದ್ದೆಯಲ್ಲಿ  ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ  ಗ್ರಾಮ ಪಂಚಾಯತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಭತ್ತದ ಅಗೆ ತೆಗೆಯುವುದರ ಮೂಲಕ  ಚಾಲನೆ ನೀಡಿದರು.

ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ,  ನಾಲ್ಕುನಾಡು ಪ್ಲಾಂಟರ್ಸ್  ಕ್ಲಬ್ ಹಾಗೂ ನಾಪೋಕ್ಲು ಕೊಡವ ಸಮಾಜದ ಕ್ರೀಡಾ ಮತ್ತು ಸಾಂಸ್ಕೃತಿಕ,ಮನೋರಂಜನಾ ಕೂಟ, ಬಿದ್ದಾಟಂಡ ಕುಟುಂಬಸ್ಥರ ಸಂಯುಕ್ತ  ಆಶ್ರಯದಲ್ಲಿ  ಗುರುವಾರ  ನಾಪೋಕ್ಲುವಿನ ಬಿದ್ದಾಟಂಡ ಕುಟುಂಬಸ್ಥರ ಗದ್ದೆಯಲ್ಲಿ  ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ  ಗ್ರಾಮ ಪಂಚಾಯತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಭತ್ತದ ಅಗೆ ತೆಗೆಯುವುದರ ಮೂಲಕ  ಚಾಲನೆ ನೀಡಿದರು.

ಸರ್ಕಾರ ಅಕಾಡೆಮಿಗೆ ಎಲ್ಲಾ ರೀತಿಯ ಸಹಕಾರ ನೀಡುತ್ತಿದೆ. ಅಕಾಡೆಮಿಯ ಎಲ್ಲರೂ ಒಟ್ಟುಗೂಡಿ ತಂಡವಾಗಿ ಉತ್ತಮ ಕಾರ್ಯಕ್ರಮ ಆಯೋಜಿಸಿಕೊಂಡು ಹೋಗಬೇಕು
ಎ.ಎಸ್.ಪೊನ್ನಣ್ಣ, ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT