ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ನಾಲ್ಕುನಾಡು ಪ್ಲಾಂಟರ್ಸ್ ಕ್ಲಬ್ ಹಾಗೂ ನಾಪೋಕ್ಲು ಕೊಡವ ಸಮಾಜದ ಕ್ರೀಡಾ ಮತ್ತು ಸಾಂಸ್ಕೃತಿಕ,ಮನೋರಂಜನಾ ಕೂಟ, ಬಿದ್ದಾಟಂಡ ಕುಟುಂಬಸ್ಥರ ಸಂಯುಕ್ತ ಆಶ್ರಯದಲ್ಲಿ ಗುರುವಾರ ನಾಪೋಕ್ಲುವಿನ ಬಿದ್ದಾಟಂಡ ಕುಟುಂಬಸ್ಥರ ಗದ್ದೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಭತ್ತದ ಅಗೆ ತೆಗೆಯುವುದರ ಮೂಲಕ ಚಾಲನೆ ನೀಡಿದರು.