ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರೀ ಮಳೆ | ಹಾಲೇರಿ ಬಳಿ ಭೂಕುಸಿತ: ಮಡಿಕೇರಿ–ಸೋಮವಾರಪೇಟೆ ರಸ್ತೆ ಬಂದ್‌

Last Updated 11 ಸೆಪ್ಟೆಂಬರ್ 2019, 16:20 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗಿನಲ್ಲಿ ಸುರಿದ ಭಾರೀ ಮಳೆಗೆ ಹಾಲೇರಿ ಸಮೀಪ ಬುಧವಾರ ರಾತ್ರಿ ಭೂಕುಸಿತವಾಗಿದ್ದು ಮಡಿಕೇರಿ– ಸೋಮವಾರಪೇಟೆ ರಾಜ್ಯ ಹೆದ್ದಾರಿ ಬಂದ್‌ ಆಗಿದೆ.

ವಾಹನಗಳು, ಪರ್ಯಾಯ ಮಾರ್ಗದಲ್ಲಿ ಸೋಮವಾರಪೇಟೆ ಕಡೆಗೆ ಸಂಚರಿಸುತ್ತಿವೆ. ಕಳೆದ ವರ್ಷವೂ ಈ ರಸ್ತೆಯ ಹಲವು ಸ್ಥಳಗಳಲ್ಲಿ ಭೂಕುಸಿತವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT