ಹೊರ ಜಿಲ್ಲೆಗಳಿಂದ ಆಗಮಿಸುವ ಅತಿಥಿಗಳು ತಂಗುವ ಹೋಟೆಲ್, ಲಾಡ್ಜ್, ವಸತಿ ಗೃಹ, ಆತಿಥ್ಯ ಸೇವೆ ಗೃಹಗಳಿಗೆ ನೇರವಾಗಿ ತೆರಳಬೇಕು. ವಿನಾಕಾರಣ ಯಾವುದೇ ಸ್ಥಳಗಳಿಗೆ ಭೇಟಿ ನೀಡದೇ ವಾಪಸ್ ತೆರಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಅಬ್ಬಿ ಜಲಪಾತ, ರಾಜಾಸೀಟ್ ಉದ್ಯಾನ, ಇರ್ಫು ಜಲಪಾತ ಸೇರಿದಂತೆ ಯಾವುದೇ ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಅವಕಾಶ ಇರುವುದಿಲ್ಲ.